ಕುರುದ್ವೀಪ ಪ್ರದೇಶದಲ್ಲಿ ಮತ್ತೆ ನೆರೆ

ಕುಂದಾಪುರ:ಬುಧವಾರ ದಿಂದ ಸುರಿಯುತ್ತಿದ್ದ ಭಾರಿ ಮಳೆಗೆ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುದ್ವೀಪ ಪ್ರದೇಶದಲ್ಲಿ ಗುರುವಾರ ಮತ್ತೆ ನೆರೆ ನೀರು ಆವರಿಸಿದ್ದು.ಆಳೆತ್ತರದ ನೀರು ಮನೆಯನ್ನು ಆವರಿಸಿದೆ.ಹದಿನೈದು ದಿನಗಳಿಂದ ನಿರಂತರವಾಗಿ ನೆರೆ ಕಾಣಿಸಿಕೊಂಡಿದ್ದರಿಂದ ದ್ವೀಪ ವಾಸಿಗಳ ನಿದ್ದೆ ಹಾಳು ಗೇಡವಿದೆ.ಆತಂಕದಲ್ಲೆ ಜೀವನವನ್ನು ಸಾಗಿಸುವಂತೆ ಆಗಿದೆ.