ಬೈಂದೂರು:ಶಿಕ್ಷಣವಂತರಾಗಿ ಉದ್ಯೋಗಕ್ಕಾಗಿ ಅಲೆಯುವರನ್ನು ಬಹಳಷ್ಟು ಜನರನ್ನು ನೋಡ ಬಹುದಾಗಿದೆ.ಒಳ್ಳೆ ಕೆಲಸ ಪಡೆದು ಕೈ ತುಂಬಾ ಸಂಬಳ ಗಳಿಸಿ ತಮ್ಮ ಮನದ ಆಸೆಗಳನ್ನು ಪೂರೈಸಿ ಕೊಳ್ಳುವ ಮಹದಾಸೆ ಎಲ್ಲರಿಗೂ ಇದ್ದೇ ಇರುತ್ತದೆ.ದುಬಾರಿ ದುನಿಯಾದಲ್ಲಿ ಕನಸುಗಳನ್ನು ನನಸು ಮಾಡಿಕೊಳ್ಳುವುದು ತುಂಬಾನೇ ಕಷ್ಟ.
ಇದಕ್ಕೆ ಅಪವಾದ ಎನ್ನುವಂತೆ ತೀರಾ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಸಾಮಾನ್ಯ ಶಿಕ್ಷಣ ಪಡೆದು ತಮ್ಮ ಜೀವನದಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಛಲ ದೊಂದಿಗೆ ಅವಕಾಶವನ್ನು ಬಳಸಿಕೊಂಡು ಎಂಐ ಲೈಫ್ ಸ್ಟೈಲ್ ಎನ್ನುವ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಇಳಿದ ಶ್ರೀಮತಿ ಪೂಜಾರಿ,ಅಶ್ವಿನಿ ರಾಘವೇಂದ್ರ,ಯಶೋದ ಖಾರ್ವಿ ಅವರು ತಾವು ಮಾಡುವ ಕೆಲಸದ ಮೇಲೆ ಶೃದ್ಧೆ ಇಟ್ಟು ಅಲ್ಪ ಅವಧಿಯಲ್ಲೇ ತಾವು ಇಟ್ಟ ಹೆಜ್ಜೆಯಲ್ಲಿ
ಸಫಲತೆಯನ್ನು ಗಳಿಸುವುದರ ಮುಖೇನ ಎಂಐ ಲೈಫ್ ಸ್ಟೈಲ್ ಕಂಪೆನಿ ವತಿಯಿಂದ ಐದು ದಿನಗಳ ವಿದೇಶ ಪ್ರವಾಸವನ್ನು ಕೈ ಗೊಳ್ಳಲಿದ್ದಾರೆ.
ಸಾಧನೆ ಎನ್ನುವುದು ಸಾಧಕನ ಸ್ವತ್ತು ಹೊರತು ಸೊಮೇರಿಗಳ ಸ್ವತ್ತು ಅಲ್ಲ ಎನ್ನುವುದನ್ನು ತಮ್ಮ ಸಾಧನೆಗಳ ಮೂಲಕ ತೋರಿಸಿ ಕೊಟ್ಟಿದ್ದಾರೆ.
ಎಂಐ ಲೈಫ್ ಸ್ಟೈಲ್ ಕಂಪೆನಿ ಗ್ರಾಮೀಣ ಭಾಗದ ಹಲವಾರು ಜನರಿಗೆ ಸುಂದರ ಜೀವವನ್ನು ಸಾಗಿಸಲು ಅವಕಾಶವನ್ನು ಮಾಡಿಕೊಟ್ಟಿದ್ದು.ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಜೀವನ ಸುಖ ಸಂತೋಷದಿಂದ ಸಾಗುತ್ತಿದೆ.
ಎಂಐ ಲೈಫ್ ಸ್ಟೈಲ್ ಸತೀಶ ಪೂಜಾರಿ ಮಾತನಾಡಿ,ಎಂಐ ಲೈಫ್ ಸ್ಟೈಲ್ ಕಂಪೆನಿ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…