ಬೈಂದೂರು:ಶಿಕ್ಷಣವಂತರಾಗಿ ಉದ್ಯೋಗಕ್ಕಾಗಿ ಅಲೆಯುವರನ್ನು ಬಹಳಷ್ಟು ಜನರನ್ನು ನೋಡ ಬಹುದಾಗಿದೆ.ಒಳ್ಳೆ ಕೆಲಸ ಪಡೆದು ಕೈ ತುಂಬಾ ಸಂಬಳ ಗಳಿಸಿ ತಮ್ಮ ಮನದ ಆಸೆಗಳನ್ನು ಪೂರೈಸಿ ಕೊಳ್ಳುವ ಮಹದಾಸೆ ಎಲ್ಲರಿಗೂ ಇದ್ದೇ ಇರುತ್ತದೆ.ದುಬಾರಿ ದುನಿಯಾದಲ್ಲಿ ಕನಸುಗಳನ್ನು ನನಸು ಮಾಡಿಕೊಳ್ಳುವುದು ತುಂಬಾನೇ ಕಷ್ಟ.
ಇದಕ್ಕೆ ಅಪವಾದ ಎನ್ನುವಂತೆ ತೀರಾ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಸಾಮಾನ್ಯ ಶಿಕ್ಷಣ ಪಡೆದು ತಮ್ಮ ಜೀವನದಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಛಲ ದೊಂದಿಗೆ ಅವಕಾಶವನ್ನು ಬಳಸಿಕೊಂಡು ಎಂಐ ಲೈಫ್ ಸ್ಟೈಲ್ ಎನ್ನುವ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಇಳಿದ ಶ್ರೀಮತಿ ಪೂಜಾರಿ,ಅಶ್ವಿನಿ ರಾಘವೇಂದ್ರ,ಯಶೋದ ಖಾರ್ವಿ ಅವರು ತಾವು ಮಾಡುವ ಕೆಲಸದ ಮೇಲೆ ಶೃದ್ಧೆ ಇಟ್ಟು ಅಲ್ಪ ಅವಧಿಯಲ್ಲೇ ತಾವು ಇಟ್ಟ ಹೆಜ್ಜೆಯಲ್ಲಿ
ಸಫಲತೆಯನ್ನು ಗಳಿಸುವುದರ ಮುಖೇನ ಎಂಐ ಲೈಫ್ ಸ್ಟೈಲ್ ಕಂಪೆನಿ ವತಿಯಿಂದ ಐದು ದಿನಗಳ ವಿದೇಶ ಪ್ರವಾಸವನ್ನು ಕೈ ಗೊಳ್ಳಲಿದ್ದಾರೆ.
ಸಾಧನೆ ಎನ್ನುವುದು ಸಾಧಕನ ಸ್ವತ್ತು ಹೊರತು ಸೊಮೇರಿಗಳ ಸ್ವತ್ತು ಅಲ್ಲ ಎನ್ನುವುದನ್ನು ತಮ್ಮ ಸಾಧನೆಗಳ ಮೂಲಕ ತೋರಿಸಿ ಕೊಟ್ಟಿದ್ದಾರೆ.
ಎಂಐ ಲೈಫ್ ಸ್ಟೈಲ್ ಕಂಪೆನಿ ಗ್ರಾಮೀಣ ಭಾಗದ ಹಲವಾರು ಜನರಿಗೆ ಸುಂದರ ಜೀವವನ್ನು ಸಾಗಿಸಲು ಅವಕಾಶವನ್ನು ಮಾಡಿಕೊಟ್ಟಿದ್ದು.ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಜೀವನ ಸುಖ ಸಂತೋಷದಿಂದ ಸಾಗುತ್ತಿದೆ.
ಎಂಐ ಲೈಫ್ ಸ್ಟೈಲ್ ಸತೀಶ ಪೂಜಾರಿ ಮಾತನಾಡಿ,ಎಂಐ ಲೈಫ್ ಸ್ಟೈಲ್ ಕಂಪೆನಿ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…