ಕುಂದಾಪುರ

ಮೊದಲ ಬಾರಿಗೆ ವಿಮಾನ ಏರಲಿರುವ ಕೃಷಿ ಕುಟುಂಬದ ಮಹಿಳೆಯರು:ಎಂಐ ಲೈಫ್ ಸ್ಟೈಲ್ ಕಂಪನಿ ವತಿಯಿಂದ ವಿಮಾನಯಾನ ಭಾಗ್ಯ

Share

Advertisement
Advertisement
Advertisement

ಬೈಂದೂರು:ಶಿಕ್ಷಣವಂತರಾಗಿ ಉದ್ಯೋಗಕ್ಕಾಗಿ ಅಲೆಯುವರನ್ನು ಬಹಳಷ್ಟು ಜನರನ್ನು ನೋಡ ಬಹುದಾಗಿದೆ.ಒಳ್ಳೆ ಕೆಲಸ ಪಡೆದು ಕೈ ತುಂಬಾ ಸಂಬಳ ಗಳಿಸಿ ತಮ್ಮ ಮನದ ಆಸೆಗಳನ್ನು ಪೂರೈಸಿ ಕೊಳ್ಳುವ ಮಹದಾಸೆ ಎಲ್ಲರಿಗೂ ಇದ್ದೇ ಇರುತ್ತದೆ.ದುಬಾರಿ ದುನಿಯಾದಲ್ಲಿ ಕನಸುಗಳನ್ನು ನನಸು ಮಾಡಿಕೊಳ್ಳುವುದು ತುಂಬಾನೇ ಕಷ್ಟ.
ಇದಕ್ಕೆ ಅಪವಾದ ಎನ್ನುವಂತೆ ತೀರಾ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಸಾಮಾನ್ಯ ಶಿಕ್ಷಣ ಪಡೆದು ತಮ್ಮ ಜೀವನದಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಛಲ ದೊಂದಿಗೆ ಅವಕಾಶವನ್ನು ಬಳಸಿಕೊಂಡು ಎಂಐ ಲೈಫ್ ಸ್ಟೈಲ್ ಎನ್ನುವ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಇಳಿದ ಶ್ರೀಮತಿ ಪೂಜಾರಿ,ಅಶ್ವಿನಿ ರಾಘವೇಂದ್ರ,ಯಶೋದ ಖಾರ್ವಿ ಅವರು ತಾವು ಮಾಡುವ ಕೆಲಸದ ಮೇಲೆ ಶೃದ್ಧೆ ಇಟ್ಟು ಅಲ್ಪ ಅವಧಿಯಲ್ಲೇ ತಾವು ಇಟ್ಟ ಹೆಜ್ಜೆಯಲ್ಲಿ
ಸಫಲತೆಯನ್ನು ಗಳಿಸುವುದರ ಮುಖೇನ ಎಂಐ ಲೈಫ್ ಸ್ಟೈಲ್ ಕಂಪೆನಿ ವತಿಯಿಂದ ಐದು ದಿನಗಳ ವಿದೇಶ ಪ್ರವಾಸವನ್ನು ಕೈ ಗೊಳ್ಳಲಿದ್ದಾರೆ.
ಸಾಧನೆ ಎನ್ನುವುದು ಸಾಧಕನ ಸ್ವತ್ತು ಹೊರತು ಸೊಮೇರಿಗಳ ಸ್ವತ್ತು ಅಲ್ಲ ಎನ್ನುವುದನ್ನು ತಮ್ಮ ಸಾಧನೆಗಳ ಮೂಲಕ ತೋರಿಸಿ ಕೊಟ್ಟಿದ್ದಾರೆ.
ಎಂಐ ಲೈಫ್ ಸ್ಟೈಲ್ ಕಂಪೆನಿ ಗ್ರಾಮೀಣ ಭಾಗದ ಹಲವಾರು ಜನರಿಗೆ ಸುಂದರ ಜೀವವನ್ನು ಸಾಗಿಸಲು ಅವಕಾಶವನ್ನು ಮಾಡಿಕೊಟ್ಟಿದ್ದು.ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಜೀವನ ಸುಖ ಸಂತೋಷದಿಂದ ಸಾಗುತ್ತಿದೆ.
ಎಂಐ ಲೈಫ್ ಸ್ಟೈಲ್ ಸತೀಶ ಪೂಜಾರಿ ಮಾತನಾಡಿ,ಎಂಐ ಲೈಫ್ ಸ್ಟೈಲ್ ಕಂಪೆನಿ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

4 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

5 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

1 week ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago