ಕುಂದಾಪುರ:ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್ ಸ್ವರೂಪ್) ಅವರು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ನೂತನ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ,ಯಕ್ಷಗಾನ ಕ್ಷೇತ್ರದಲ್ಲಿ,ವಿವಿಧ ಪತ್ರಿಕೋದ್ಯಮ ಹಾಗೂ, ಹಲವಾರು ಮಾಧ್ಯಮ ವಾಹಿನಿಗಳಲ್ಲಿ ಸತತ ಸೇವೆಗೈಯ್ಧಿರುವಂತಹ
ಇವರ ಕಲಾಪ್ರತಿಭೆಯ ನಿರಂತರ ಸೇವೆಗೆ ಅಕ್ಕಮಹಾದೇವಿ ಪ್ರಶಸ್ತಿ,ಹುಟ್ಟೂರ ಸಾಧಕ ಸಂಮ್ಮಾನ ಪ್ರಶಸ್ತಿ,ಮಹಿಳಾ ಸಾಧಕಿ ಪ್ರಶಸ್ತಿ,ರಂಗಸ್ಥಳ ರತ್ನ ಪ್ರಶಸ್ತಿ,ಕುಂದಶ್ರೀ ಪ್ರಶಸ್ತಿ, ವಿಶ್ವಕವಿ ಕುವೆಂಪು ಕಾವ್ಯ ಪುರಸ್ಕಾರ,ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ,ಸ್ಟೇಟ್ ಲೆವೆಲ್ ಅವಾರ್ಡ್,ಡಾ. ಜಿ.ಡಿ. ಜೋಶಿ ಗೌರವ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ – 2023, ಕರುನಾಡ ಕಲಾ ಕೇಸರಿ; ಸಾಹಿತ್ಯ ರತ್ನ ಸಿರಿ ಪ್ರಶಸ್ತಿ ಹಾಗೂ, ಇನ್ನಿತರ ಮಹೋನ್ನತ ಪ್ರಶಸ್ತಿಗಳು ಈಗಾಗಲೇ ಇವರ ಮುಡಿಗೇರಿದ್ದು ಇದೀಗ, ಜಾನಪದ ಕಲೆ ಮತ್ತು ಜನಪದ ಕಲಾವಿದರ ಸಂರಕ್ಷಣೆಯಲ್ಲಿನ
ಪ್ರಮುಖ ಜವಾಬ್ದಾರಿಯನ್ನ ವಹಿಸಿಕೊಂಡಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…