ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ಅಪಾಯಕಾರಿ ಜಂಕ್ಷನ್ ತಲ್ಲೂರು,ಹೆಮ್ಮಾಡಿ.ತ್ರಾಸಿ ಹಾಗೂ ಯಡ್ತರೆಯಲ್ಲಿ ಅಂಡರ್ಪಾಸ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.
ಬೈಂದೂರು ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ಅಂಡರ್ಪಾಸ್ ನಿರ್ಮಿಸುವಂತೆ ಡಿಸೆಂಬರ್ ತಿಂಗಳಿನಲ್ಲಿಯೇ ಮನವಿಯನ್ನು ಸಲ್ಲಿಸಲಾಗಿದ್ದು.ಕೇಂದ್ರ ಸಚಿವರು ಮನವಿಯನ್ನು ಪುರಸ್ಕರಿಸಿದ್ದಾರೆ.ಒಟ್ಟು ಆರು ಕಡೆ ಅಂಡರ್ಪಾಸ್ ನಿರ್ಮಿಸುವಂತೆ ಮನವಿಯನ್ನು ನೀಡಲಾಗಿದ್ದು ನಾಲ್ಕು ಕಡೆ ಅಡರ್ಪಾಸ್ ನಿರ್ಮಾಣಕ್ಕೆ ಅನುಮೋದನೆ ದೊರೆತ್ತಿದೆ ಎಂದು ಅವರು ಹೇಳಿದ್ದಾರೆ.
ಅರಾಟೆ -ಮುಳ್ಳಿಕಟ್ಟೆ ಹಾಗೂ ಶಿರೂರು,ನಿರ್ಗದ್ದೆ ವರೆಗೆ ಸರ್ವಿಸ್ ನಿರ್ಮಾಣ ಹಾಗೂ ಬೀದಿ ದೀಪ ಅಳವಡಿಕೆಗೆ ಕೇಂದ್ರ ಸಚಿವರು ಸೂಚನೆ ನೀಡಿದ್ದಾರೆ.ತಾಂತ್ರಿಕ ಕಾರಣದಿಂದಾಗಿ ಮುಳ್ಳಿಕಟ್ಟೆ ಮತ್ತು ಶಿರೂರು ಬಳಿ ಅಂಡರ್ಪಾಸ್ ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…