ಪ್ರಾದೇಶಿಕ ಸುದ್ದಿ

ಐ ಟೀಚ್ ಕೋಚಿಂಗ್ ಅಕಾಡೆಮಿ ಕುಂದಾಪುರದಲ್ಲಿ ಶುಭರಂಭ

Share

Advertisement
Advertisement

ಕುಂದಾಪುರ:ನೂತನವಾಗಿ ಆರಂಭಗೊಂಡಿರುವ ಐ ಟೀಚ್ ಅಕಾಡೆಮಿ ಕೋಚಿಂಗ್ ಸೆಂಟರ್ ನಲ್ಲಿ 5 ರಿಂದ 10 ನೇ ತರಗತಿಯವರೆಗೆ state, CBSE, ICSE ಎಲ್ಲಾ ವಿಷಯ ಗಳ ಕುರಿತು ಟ್ಯೂಷನ್ ನೀಡಲಾಗುತ್ತದೆ ಹಾಗೂ 11th to 12th maths, physics, chemistry ಮತ್ತು CET ಕ್ರ್ಯಾಶ್ ಕೋರ್ಸ್ಗಳು ಅನುಭವ ಮತ್ತು ಅರ್ಹ ಶಿಕ್ಷಕರು ಗಳಿಂದ ತರಬೇತಿ ನೀಡಲಾಗುತ್ತದೆ ಮತ್ತು ವಿಶೇಷವಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಾದ್ಯ ಸಂಗೀತ ತರಬೇತಿ ಯನ್ನು ನೀಡಲಾಗುವುದು ನಮಲ್ಲಿ ಕರ್ನಾಟಕ ಶಾಸ್ತ್ರೀಯ ಹಾಡುಗಾರಿಕೆ, ಸ್ಯಾಕ್ಸೋಫೋನ್, ಕೊಳ್ಳಲು, ವೀಣೆ, ತವಿಲ್, ರಿದo ಪ್ಯಾಡ್, ತಬಲ್ ಹಾಗೂ ಇನಿತರ ವಾದ್ಯಸಂಗೀತಗಳ ತರಬೇತಿಯನ್ನು ಕೂಡ ನೀಡಲಾಗುತ್ತದೆ.
ಹೆಸರಾಂತ ಕೊಳಲು ಗುರುಗಳಾದ ಪ್ರದೀಪ್ ದೇವಾಡಿಗ ಕಾರ್ಕಳ ಅವರು ಮಾತನಾಡಿ,ಇವತ್ತಿನ ವೇಗದ ದಿನಮಾನದಲ್ಲಿ ಸಂಸ್ಕೃತಿ ಸಂಸ್ಕಾರಗಳನ್ನು ಕೊಳಲು, ನೃತ್ಯ ಸಂಗೀತದಂತಹ ಕಲೆಗಳ ಮೂಲಕ ಮಕ್ಕಳಿಗೆ ತಿಳಿಯಪಡಿಸುವ ಅಗತ್ಯವಿದೆ. ಇಲ್ಲದಿದ್ದರೆ ಯುವ ಸಮಾಜ ಅಪಾಯಕಾರಿ ಸ್ಥಿತಿಯತ್ತ ಸಾಗುವುದನ್ನು ತಡೆಯಲಾಗದು”ಎಲ್ಲೆಡೆ ಸಂಗೀತ ತರಗತಿಗಳ ಮೂಲಕ ಮಕ್ಕಳಲ್ಲಿ ಕಲಾಸಕ್ತಿ ಮೂಡಿಸುವ ಪ್ರಯತ್ನ ನಿರಂತರವಾಗಿ ನಡೆಯಲಿ ಭಾರತೀಯತೆಯನ್ನು ಉಳಿಸುವ ಅಗತ್ಯ ನಮ್ಮ ಮುಂದಿದೆ” ಹೆಚ್ಚಿನ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆದು ಕೊಳಬೇಕು ಎಂದು ಶುಭ ಹಾರೈಸಿದರು.
ಐ ಟೀಚ್ ಸಂಗೀತ ತರಬೇತಿ ನಿರ್ವಾಹಕ ನಿತ್ಯಾನಂದ ದೇವಾಡಿಗ ಕುಂದಾಪುರ ಮಾತನಾಡಿ,ಕರ್ನಾಟಕ ಶಾಸ್ತ್ರೀಯ ಸಂಗೀತ ವನ್ನು ಬೆಳೆಸುವ ಮತ್ತು ಉಳ್ಳಿಸುವ ಹಿತದೃಷ್ಟಿ ಇಂದ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ ಮತ್ತು
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ಹೇಗೆ ಎದುರಿಸಬೇಕು,ಪರೀಕ್ಷಾ ಸಿದ್ಧತೆ ಹೇಗಿರಬೇಕು ಎಂಬ ಜತೆಗೆ ಪ್ರತಿ ವಿಷಯದ ವಿಸ್ತೃತವಾದ ವಿವರಣೆಯನ್ನು ನೀಡಲಾಗುತ್ತದೆ.ಮತ್ತು ಪ.ಪೂ. ಕಾಲೇಜುಗಳ ವಿದ್ಯಾರ್ಥಿಗಳಿಗೆ ನುರಿತ ಉಪನ್ಯಾಸಕರು ಗಳಿಂದ ಸಿಇಟಿ ಕ್ರ್ಯಾಶ್ ಕೋಚಿಂಗ್‌ ನೀಡಲಾಗುತ್ತದೆ.
ಎಂದು ತಿಳಿಸಿದರು .
ಈ ಸಂದರ್ಭದಲ್ಲಿ ಹಿರಿಯ ವಾದ್ಯ ಕಲಾವಿದರಾದ ಸಂಜೀವ ದೇವಾಡಿಗ,ಕುಂದಾಪುರ, ರಾಘವೇಂದ್ರ ದೇವಾಡಿಗ ಹೆಮ್ಮಾಡಿ ಹಾಗೂ ಹೋಟೆಲ್
ಉದ್ಯಮಿ ಶಂಭು ಸುವರ್ಣ ಮತ್ತು ಶರತ್ ಸುವರ್ಣ ಉಪಸ್ಥಿತರಿದ್ದರು
ಸ್ಥಳ : ಸೂರ್ನಳ್ಳಿ ರೋಡ್ ಗಾಯತ್ರಿ ಟೆಕ್ಸ್ ಟೈಲ್ಸ್ ಹಿಂಭಾಗ, ಶಿರಿಯಾರ ಗೋಪಾಲ ಕೃಷ್ಣ ಶೆಟ್ಟಿ ಅಡ್ವೋಕೇಟ್ ಬಿಲ್ಡಿಂಗ್ ಕುಂದಾಪುರ.

Advertisement
Advertisement
Advertisement

Share
Team Kundapur Times

Recent Posts

ಅಕ್ಟೋಬರ್ 20 ರಂದು ಕುಂದಾಪುರ ತಾಲೂಕು ವಿಪ್ರ ಮಹಿಳಾ ಸಮಾವೇಶ ಸದ್ಭಾವನಾ ಲಹರಿ-2024 ಕಾರ್ಯಕ್ರಮ

ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾ ವೇದಿಕೆ ವತಿಯಿಂದ ಅಕ್ಟೋಬರ್ 20 ರ ಭಾನುವಾರ ದಂದು ನಾಗೂರು…

22 hours ago

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

3 days ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

3 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

5 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

6 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

6 days ago