ಕುಂದಾಪುರ:ನೂತನವಾಗಿ ಆರಂಭಗೊಂಡಿರುವ ಐ ಟೀಚ್ ಅಕಾಡೆಮಿ ಕೋಚಿಂಗ್ ಸೆಂಟರ್ ನಲ್ಲಿ 5 ರಿಂದ 10 ನೇ ತರಗತಿಯವರೆಗೆ state, CBSE, ICSE ಎಲ್ಲಾ ವಿಷಯ ಗಳ ಕುರಿತು ಟ್ಯೂಷನ್ ನೀಡಲಾಗುತ್ತದೆ ಹಾಗೂ 11th to 12th maths, physics, chemistry ಮತ್ತು CET ಕ್ರ್ಯಾಶ್ ಕೋರ್ಸ್ಗಳು ಅನುಭವ ಮತ್ತು ಅರ್ಹ ಶಿಕ್ಷಕರು ಗಳಿಂದ ತರಬೇತಿ ನೀಡಲಾಗುತ್ತದೆ ಮತ್ತು ವಿಶೇಷವಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಾದ್ಯ ಸಂಗೀತ ತರಬೇತಿ ಯನ್ನು ನೀಡಲಾಗುವುದು ನಮಲ್ಲಿ ಕರ್ನಾಟಕ ಶಾಸ್ತ್ರೀಯ ಹಾಡುಗಾರಿಕೆ, ಸ್ಯಾಕ್ಸೋಫೋನ್, ಕೊಳ್ಳಲು, ವೀಣೆ, ತವಿಲ್, ರಿದo ಪ್ಯಾಡ್, ತಬಲ್ ಹಾಗೂ ಇನಿತರ ವಾದ್ಯಸಂಗೀತಗಳ ತರಬೇತಿಯನ್ನು ಕೂಡ ನೀಡಲಾಗುತ್ತದೆ.
ಹೆಸರಾಂತ ಕೊಳಲು ಗುರುಗಳಾದ ಪ್ರದೀಪ್ ದೇವಾಡಿಗ ಕಾರ್ಕಳ ಅವರು ಮಾತನಾಡಿ,ಇವತ್ತಿನ ವೇಗದ ದಿನಮಾನದಲ್ಲಿ ಸಂಸ್ಕೃತಿ ಸಂಸ್ಕಾರಗಳನ್ನು ಕೊಳಲು, ನೃತ್ಯ ಸಂಗೀತದಂತಹ ಕಲೆಗಳ ಮೂಲಕ ಮಕ್ಕಳಿಗೆ ತಿಳಿಯಪಡಿಸುವ ಅಗತ್ಯವಿದೆ. ಇಲ್ಲದಿದ್ದರೆ ಯುವ ಸಮಾಜ ಅಪಾಯಕಾರಿ ಸ್ಥಿತಿಯತ್ತ ಸಾಗುವುದನ್ನು ತಡೆಯಲಾಗದು”ಎಲ್ಲೆಡೆ ಸಂಗೀತ ತರಗತಿಗಳ ಮೂಲಕ ಮಕ್ಕಳಲ್ಲಿ ಕಲಾಸಕ್ತಿ ಮೂಡಿಸುವ ಪ್ರಯತ್ನ ನಿರಂತರವಾಗಿ ನಡೆಯಲಿ ಭಾರತೀಯತೆಯನ್ನು ಉಳಿಸುವ ಅಗತ್ಯ ನಮ್ಮ ಮುಂದಿದೆ” ಹೆಚ್ಚಿನ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆದು ಕೊಳಬೇಕು ಎಂದು ಶುಭ ಹಾರೈಸಿದರು.
ಐ ಟೀಚ್ ಸಂಗೀತ ತರಬೇತಿ ನಿರ್ವಾಹಕ ನಿತ್ಯಾನಂದ ದೇವಾಡಿಗ ಕುಂದಾಪುರ ಮಾತನಾಡಿ,ಕರ್ನಾಟಕ ಶಾಸ್ತ್ರೀಯ ಸಂಗೀತ ವನ್ನು ಬೆಳೆಸುವ ಮತ್ತು ಉಳ್ಳಿಸುವ ಹಿತದೃಷ್ಟಿ ಇಂದ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ ಮತ್ತು
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ಹೇಗೆ ಎದುರಿಸಬೇಕು,ಪರೀಕ್ಷಾ ಸಿದ್ಧತೆ ಹೇಗಿರಬೇಕು ಎಂಬ ಜತೆಗೆ ಪ್ರತಿ ವಿಷಯದ ವಿಸ್ತೃತವಾದ ವಿವರಣೆಯನ್ನು ನೀಡಲಾಗುತ್ತದೆ.ಮತ್ತು ಪ.ಪೂ. ಕಾಲೇಜುಗಳ ವಿದ್ಯಾರ್ಥಿಗಳಿಗೆ ನುರಿತ ಉಪನ್ಯಾಸಕರು ಗಳಿಂದ ಸಿಇಟಿ ಕ್ರ್ಯಾಶ್ ಕೋಚಿಂಗ್ ನೀಡಲಾಗುತ್ತದೆ.
ಎಂದು ತಿಳಿಸಿದರು .
ಈ ಸಂದರ್ಭದಲ್ಲಿ ಹಿರಿಯ ವಾದ್ಯ ಕಲಾವಿದರಾದ ಸಂಜೀವ ದೇವಾಡಿಗ,ಕುಂದಾಪುರ, ರಾಘವೇಂದ್ರ ದೇವಾಡಿಗ ಹೆಮ್ಮಾಡಿ ಹಾಗೂ ಹೋಟೆಲ್
ಉದ್ಯಮಿ ಶಂಭು ಸುವರ್ಣ ಮತ್ತು ಶರತ್ ಸುವರ್ಣ ಉಪಸ್ಥಿತರಿದ್ದರು
ಸ್ಥಳ : ಸೂರ್ನಳ್ಳಿ ರೋಡ್ ಗಾಯತ್ರಿ ಟೆಕ್ಸ್ ಟೈಲ್ಸ್ ಹಿಂಭಾಗ, ಶಿರಿಯಾರ ಗೋಪಾಲ ಕೃಷ್ಣ ಶೆಟ್ಟಿ ಅಡ್ವೋಕೇಟ್ ಬಿಲ್ಡಿಂಗ್ ಕುಂದಾಪುರ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…