30 Jul ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ,ಮಣ್ಣಿನೊಳಗೆ ಸಿಲುಕಿದ ಗ್ಯಾಸ್ ಟ್ಯಾಂಕರ್,ಕಾರು Team Kundapur Times / 1 year 0 Share ಮಂಗಳೂರು:ಶಿರಾಡಿ ಘಾಟಿಯ ಮೇಲ್ಬಾಗ ಸಕಲೇಶಪುರ ತಾಲೂಕಿನ ದೊಡ್ಡತೊಪ್ಲು ಬಳಿ ಭೂಕುಸಿತ ಸಂಭವಿಸಿದ್ದು.ಕಾರು,ಲಾರಿ, ಗ್ಯಾಸ್ ಟ್ಯಾಂಕರ್ ಸಹಿತ ಹಲವು ವಾಹನಗಳು ಮಣ್ಣಿನಲ್ಲಿ ಸಿಲುಕಿಕೊಂಡಿವೆ.ಶಿರಾಡಿ ಹೆದ್ದಾರಿ ಬ್ಲಾಕ್ ಆಗಿದ್ದು ರಸ್ತೆ ಸಂಚಾರಕ್ಕೆ ತೊಡಕಾಗಿದೆ. Advertisement Share Share: