ಕೇರಳ ವಯನಾಡಿನಲ್ಲಿ ಭೂ ಕುಸಿತ:ಏಳಕ್ಕೂ ಅಧಿಕ ಮಂದಿ ಸಾವು, ಸಂಕಷ್ಟಕ್ಕೆ ಸಿಲುಕಿದ ನೂರಾರು ಕುಟುಂಬಗಳು


ಮಂಗಳೂರು:ಕೇರಳ ರಾಜ್ಯದ ವಯನಾಡಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಭೂಕುಸಿತದಿಂದ ಏಳಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ನೂರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ.ಇನ್ನಷ್ಟು ಮಳೆ ಮುಂದುವರಿದರೆ ಹಾನಿ ಪ್ರಮಾಣ ಕೂಡ ಅಧಿಕವಾಗಲಿದೆ.