ಕುಂದಾಪುರ:ಬೈಂದೂರು ತಾಲೂಕಿನ ನಾಗೂರು
ಒಡೆಯರ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿದ್ದು ಕೂತುಹಲ ಮೂಡಿಸಿದೆ.
ಮೊಸಳೆ ಎಂಬ ಶಬ್ದ ಕಿವಿಗೆ ಬಿದ್ದರೆ ಸಾಕು ಎಲ್ಲರ ಎದೆಯೇ ನಡುಗಿ ಹೋಗುತ್ತದೆ.ನಾಗೂರುನಲ್ಲಿ
ಮೊಸಳೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.
ಬಾವಿಯೊಳಗೆ ಇರುವ ಮೊಸಳೆಯನ್ನು ಹಿಡಿಯಲು
ಅರಣ್ಯ ಇಲಾಖೆ,ಪೋಲಿಸ್, ಇಲಾಖೆ ಅಗ್ನಿಶಾಮಕ ದಳ, ಕಂದಾಯ ಇಲಾಖೆ ಅವರ ಸಾಯದೊಂದಿಗೆ ಬಾವಿಗೆ ಬಲೆ ಹಾಕುವುದರ ಮೂಲಕ ಕಾರ್ಯಾಚರಣೆ ನಡೆಸಿದರು ಮೊಸಳೆ ಹಿಡಿಯಲು ಸಾಧ್ಯವಾಗಲಿಲ್ಲ.
ಬಾವಿಯೊಳಗೆ ಬೋನ್ ಇಟ್ಟು ವಿಶೇಷ ಕಾರ್ಯಾಚರಣೆ ಮೂಲಕ ಮೊಸಳೆಯನ್ನು ಸೆರೆ ಹಿಡಿಯಲು ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ನಾಗೂರು ನೆಟ್ವರ್ಕ್ ಅಂಡ್ ಸೆಕ್ಯೂರಿಟಿ ಸಲ್ಯೂಷನ್ ಅವರ ಸಹಕಾರದೊಂದಿಗೆ ಬಾವಿಯ ಸುತ್ತಲೂ ಸಿ ಸಿ ಕ್ಯಾಮೆರಾವನ್ನು ಅಳವಡಿಸಲಾಗಿದ್ದು, ಕಂಪ್ಯೂಟರ್ ಮೂಲಕ ಮೊಸಳೆಯ ಓಡಾಟವನ್ನು ಗಮನಿಸಲಾಗುತ್ತದೆ.ಮೊಸಳೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಯುತ್ತಿತ್ತು
ಭಾವಿಯ ದಂಡೆಯನ್ನು ನೆಲಸಮಾನಕ್ಕೆ ಮಾಡಲಾಗಿದ್ದು.ಬಾನಿಗೆ ಕೋಳಿಯ ಮಾಂಸವನ್ನು ಹಾಕಿ ಇಡಲಾಗಿದೆ.ಮೊಸಳೆಯನ್ನು ಹಿಡಿಯಲು ಇಲಾಖೆಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ
ಈ ಸಂದರ್ಭದಲ್ಲಿ ಸಾವಿರಾರು ಮಂದಿ ಜನರು ಬರುವಿಕೆಯನ್ನು ನೋಡಲು ಬರುತ್ತಿದ್ದಾರೆ. ಪೋಲಿಸ್ ಇಲಾಖೆ ಬಿಗಿ ಬಂದ ಬಿಗಿ ನಿರ್ವಹಿಸ್ತಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…