ಕುಂದಾಪುರ:ಬೈಂದೂರು ತಾಲೂಕಿನ ನಾಗೂರು
ಒಡೆಯರ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿದ್ದು ಕೂತುಹಲ ಮೂಡಿಸಿದೆ.
ಮೊಸಳೆ ಎಂಬ ಶಬ್ದ ಕಿವಿಗೆ ಬಿದ್ದರೆ ಸಾಕು ಎಲ್ಲರ ಎದೆಯೇ ನಡುಗಿ ಹೋಗುತ್ತದೆ.ನಾಗೂರುನಲ್ಲಿ
ಮೊಸಳೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.
ಬಾವಿಯೊಳಗೆ ಇರುವ ಮೊಸಳೆಯನ್ನು ಹಿಡಿಯಲು
ಅರಣ್ಯ ಇಲಾಖೆ,ಪೋಲಿಸ್, ಇಲಾಖೆ ಅಗ್ನಿಶಾಮಕ ದಳ, ಕಂದಾಯ ಇಲಾಖೆ ಅವರ ಸಾಯದೊಂದಿಗೆ ಬಾವಿಗೆ ಬಲೆ ಹಾಕುವುದರ ಮೂಲಕ ಕಾರ್ಯಾಚರಣೆ ನಡೆಸಿದರು ಮೊಸಳೆ ಹಿಡಿಯಲು ಸಾಧ್ಯವಾಗಲಿಲ್ಲ.
ಬಾವಿಯೊಳಗೆ ಬೋನ್ ಇಟ್ಟು ವಿಶೇಷ ಕಾರ್ಯಾಚರಣೆ ಮೂಲಕ ಮೊಸಳೆಯನ್ನು ಸೆರೆ ಹಿಡಿಯಲು ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ನಾಗೂರು ನೆಟ್ವರ್ಕ್ ಅಂಡ್ ಸೆಕ್ಯೂರಿಟಿ ಸಲ್ಯೂಷನ್ ಅವರ ಸಹಕಾರದೊಂದಿಗೆ ಬಾವಿಯ ಸುತ್ತಲೂ ಸಿ ಸಿ ಕ್ಯಾಮೆರಾವನ್ನು ಅಳವಡಿಸಲಾಗಿದ್ದು, ಕಂಪ್ಯೂಟರ್ ಮೂಲಕ ಮೊಸಳೆಯ ಓಡಾಟವನ್ನು ಗಮನಿಸಲಾಗುತ್ತದೆ.ಮೊಸಳೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಯುತ್ತಿತ್ತು
ಭಾವಿಯ ದಂಡೆಯನ್ನು ನೆಲಸಮಾನಕ್ಕೆ ಮಾಡಲಾಗಿದ್ದು.ಬಾನಿಗೆ ಕೋಳಿಯ ಮಾಂಸವನ್ನು ಹಾಕಿ ಇಡಲಾಗಿದೆ.ಮೊಸಳೆಯನ್ನು ಹಿಡಿಯಲು ಇಲಾಖೆಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ
ಈ ಸಂದರ್ಭದಲ್ಲಿ ಸಾವಿರಾರು ಮಂದಿ ಜನರು ಬರುವಿಕೆಯನ್ನು ನೋಡಲು ಬರುತ್ತಿದ್ದಾರೆ. ಪೋಲಿಸ್ ಇಲಾಖೆ ಬಿಗಿ ಬಂದ ಬಿಗಿ ನಿರ್ವಹಿಸ್ತಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…