ಕುಂದಾಪುರ

ನಾಗೂರು:ತೋಟದ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ,ಅಧಿಕಾರಿಗಳಿಂದ ಶೋಧನಾ ಕಾರ್ಯ ಮುಂದುವರಿಕೆ

Share

Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ನಾಗೂರು
ಒಡೆಯರ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿದ್ದು ಕೂತುಹಲ ಮೂಡಿಸಿದೆ.
ಮೊಸಳೆ ಎಂಬ ಶಬ್ದ ಕಿವಿಗೆ ಬಿದ್ದರೆ ಸಾಕು ಎಲ್ಲರ ಎದೆಯೇ ನಡುಗಿ ಹೋಗುತ್ತದೆ.ನಾಗೂರುನಲ್ಲಿ
ಮೊಸಳೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.
ಬಾವಿಯೊಳಗೆ ಇರುವ ಮೊಸಳೆಯನ್ನು ಹಿಡಿಯಲು
ಅರಣ್ಯ ಇಲಾಖೆ,ಪೋಲಿಸ್, ಇಲಾಖೆ ಅಗ್ನಿಶಾಮಕ ದಳ, ಕಂದಾಯ ಇಲಾಖೆ ಅವರ ಸಾಯದೊಂದಿಗೆ ಬಾವಿಗೆ ಬಲೆ ಹಾಕುವುದರ ಮೂಲಕ ಕಾರ್ಯಾಚರಣೆ ನಡೆಸಿದರು ಮೊಸಳೆ ಹಿಡಿಯಲು ಸಾಧ್ಯವಾಗಲಿಲ್ಲ.
ಬಾವಿಯೊಳಗೆ ಬೋನ್ ಇಟ್ಟು ವಿಶೇಷ ಕಾರ್ಯಾಚರಣೆ ಮೂಲಕ ಮೊಸಳೆಯನ್ನು ಸೆರೆ ಹಿಡಿಯಲು ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ನಾಗೂರು ನೆಟ್ವರ್ಕ್ ಅಂಡ್ ಸೆಕ್ಯೂರಿಟಿ ಸಲ್ಯೂಷನ್ ಅವರ ಸಹಕಾರದೊಂದಿಗೆ ಬಾವಿಯ ಸುತ್ತಲೂ ಸಿ ಸಿ ಕ್ಯಾಮೆರಾವನ್ನು ಅಳವಡಿಸಲಾಗಿದ್ದು, ಕಂಪ್ಯೂಟರ್ ಮೂಲಕ ಮೊಸಳೆಯ ಓಡಾಟವನ್ನು ಗಮನಿಸಲಾಗುತ್ತದೆ.ಮೊಸಳೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಯುತ್ತಿತ್ತು
ಭಾವಿಯ ದಂಡೆಯನ್ನು ನೆಲಸಮಾನಕ್ಕೆ ಮಾಡಲಾಗಿದ್ದು.ಬಾನಿಗೆ ಕೋಳಿಯ ಮಾಂಸವನ್ನು ಹಾಕಿ ಇಡಲಾಗಿದೆ.ಮೊಸಳೆಯನ್ನು ಹಿಡಿಯಲು ಇಲಾಖೆಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ
ಈ ಸಂದರ್ಭದಲ್ಲಿ ಸಾವಿರಾರು ಮಂದಿ ಜನರು ಬರುವಿಕೆಯನ್ನು ನೋಡಲು ಬರುತ್ತಿದ್ದಾರೆ. ಪೋಲಿಸ್ ಇಲಾಖೆ ಬಿಗಿ ಬಂದ ಬಿಗಿ ನಿರ್ವಹಿಸ್ತಿದೆ.

Advertisement
Advertisement
Advertisement

Share
Team Kundapur Times

Recent Posts

ಅಕ್ಟೋಬರ್ 20 ರಂದು ಕುಂದಾಪುರ ತಾಲೂಕು ವಿಪ್ರ ಮಹಿಳಾ ಸಮಾವೇಶ ಸದ್ಭಾವನಾ ಲಹರಿ-2024 ಕಾರ್ಯಕ್ರಮ

ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾ ವೇದಿಕೆ ವತಿಯಿಂದ ಅಕ್ಟೋಬರ್ 20 ರ ಭಾನುವಾರ ದಂದು ನಾಗೂರು…

12 hours ago

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

2 days ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

3 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

4 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

5 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

6 days ago