ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಪ್ರಾಂಗಣ ಒಳ ಪ್ರವೇಶಿಸಿದ ನೆರೆ ನೀರು
ಕುಂದಾಪುರ:ಬುಧವಾರ ಸುರಿದ ಭಾರಿ ಮಳೆಗೆ ಬ್ರಹ್ಮಕುಂಡ ನದಿ ಉಕ್ಕಿ ಹರಿದ ಪರಿಣಾಮ ನೆರೆ ನೀರು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಒಳಾಂಗಣವನ್ನು ಪ್ರವೇಶಿಸಿದೆ.ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಒಳಗೆ ನೀರು ನುಗ್ಗಿರುವುದು ಇದು ಎರಡನೇ ಬಾರಿ.

You cannot copy content of this page
