ಕುಂದಾಪುರ:ಪರ್ಸಿನ್ ಬೋಟ್,ತ್ರಿಸೆವೆಂಟಿ ಬೋಟ್ ಹಾಗೂ ಟ್ರಾಲರ್ ಬೋಟ್ಗಳ ಸಂಘದ ವತಿಯಿಂದ ಸಮುದ್ರಪೂಜೆ ಬುಧವಾರ ಗಂಗೊಳ್ಳಿಯಲ್ಲಿ ನಡೆಯಿತು.ಮತ್ಸ್ಯ ಸಂಪತ್ತು ವೃದ್ಧಿಗಾಗಿ ಹಾಗೂ ಮೀನುಗಾರಿಕೆಗೆ ಯಾವುದೆ ರೀತಿ ಅಡ್ಡಿ ಆತಂಕಗಳು ಎದುರಾಗದಿರಲಿ ಎಂದು ಸಮುದ್ರರಾಜನಿಗೆ ಹಾಲು,ಸೀಯಾಳ,ಫಲಪುಷ್ಪವನ್ನು ಅರ್ಪಿಸಿ ಮೀನುಗಾರರು ಪ್ರಾರ್ಥನೆಯನ್ನು ಸಲ್ಲಿಸಿದರು.
ಪರ್ಸಿನ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ಪ್ರಭಾಕರ ಕುಂದರ್, ತ್ರಿಸೆವೆಂಟಿ ಬೋಟ್ ಸಂಘದ ಅಧ್ಯಕ್ಷ ಸೌಪರ್ಣಿಕಾ ಬಸವ ಖಾರ್ವಿ,ಟ್ರಾಲ್ಬೋಟ್ ಸಂಘದ ಅಧ್ಯಕ್ಷ ಗಣೇಶ್ ಖಾರ್ವಿ,ಮೀನುಗಾರರ ಮುಖಂಡರು,ಮೀನುಗಾರರು ಉಪಸ್ಥಿತರಿದ್ದರು.ಅರ್ಚಕ ವೇದ ಮೂರ್ತಿ ವಿಟ್ಠಲ್ದಾಸ್ ಭಟ್ ಹಾಗೂ ಅಜಿತ್ ಭಟ್ ಧಾರ್ಮಿಕ ಪೂಜಾ ಕಾರ್ಯಗಳನ್ನು ನಡೆಸಿಕೊಟ್ಟರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…