ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಶ್ರೀ ಸುಬ್ರಹ್ಮಣ್ಯ,ಶ್ರೀ ವಿದ್ಯಾಗಣಪತಿ,ಶ್ರೀ ನವಗ್ರಹ ದೇವಸ್ಥಾನದಲ್ಲಿ 9ನೇ ವರ್ಷದ ನಾಗರ ಪಂಚಮಿ ಹಬ್ಬ ಮತ್ತು ಶ್ರೀ ನಾಗಾನುಗ್ರಹ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನದೊಂದಿಗೆ ಶುಕ್ರವಾರ ನಡೆಯಿತು.
ವಾಸ್ತು ತಜ್ಞ,ಯಕ್ಷಗಾನ ಪ್ರಸಂಗ ಕರ್ತರಾದ ಜ್ಯೋತಿಷಿ ಡಾ.ಬಸವರಾಜ್ ಶೆಟ್ಟಿಗಾರ್ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಉಪ್ಪುಂದ ರಾಘವೇಂದ್ರಸ್ವಾಮಿ ಮಠದ ವಿಚಾರಣಾಕರ್ತ ಸುಭಾಶ್ಚಂದ್ರ ಪುರಾಣಿಕ ಉದ್ಘಾಟಿಸಿದರು.ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಶುಭಾಂಶನೆಗೈದರು.ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್ ರಾಜು ಪೂಜಾರಿ,ಎಸ್ ಮದನ್ ಕುಮಾರ್ ಉಪ್ಪುಂದ,ರಂಗೋಲಿ ಕಲಾವಿದೆ ಡಾ.ಭಾರತಿ ಮರವಂತೆ ಉಪಸ್ಥಿತರಿದ್ದರು.ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ಶ್ರೀ ನಾಗಾನುಗ್ರಹ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಸಿ.ಎಸ್. ಖಾರ್ವಿ ಕೊಡೇರಿ ಸ್ವಾಗತಿಸಿದರು. ದೇವಸ್ಥಾನದ ಧರ್ಮದರ್ಶಿ ತಿಮ್ಮ.ವಿ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರುಗೋವಿಂದ ಎಮ್ ಮಟ್ನಕಟ್ಟೆ ನಿರೂಪಿಸಿದರು.ಧಾರ್ಮಿಕ ಸಭಾ ಕಾರ್ಯಕ್ರಮದ ಬಳಿಕ ದೇವರಾಜ್ ಮರವಂತೆ ಭಾಗವತ ಬಳಗದ ವತಿಯಿಂದ ವಾಲಿಮೋಕ್ಷ ಯಕ್ಷಗಾನ ತಾಳಮದ್ದಳೆ ನಡೆಯಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…