ಪ್ರಾದೇಶಿಕ ಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Share

Advertisement
Advertisement

ಬೈಂದೂರು:ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಗುರುವಾರ ಅದ್ದೂರಿಯಾಗಿ ನಡೆಯಿತು.
ಶಾಲಾ ಎಸ್ ಡಿಎಂಸಿ ಅಧ್ಯಕ್ಷ ರವೀಂದ್ರ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.
ವಿದ್ಯಾರ್ಥಿ ನಾಯಕ ಓಂ ಗಣೇಶ್ ನೇತೃತ್ವದ ತಂಡದಿಂದ ಮೆರವಣಿಗೆ,ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ರವೀಂದ್ರ ಶೆಟ್ಟಿ ವಹಿಸಿದ್ದರು.ಶತಮಾನೋತ್ಸವ ಸಮಿತಿ ಅಧ್ಯಕ್ಷ ವಕೀಲರಾದ ಮಂಗೇಶ್ ಶಾನುಭಾಗ್,ಶಾಲಾ ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಮಂಜಯ್ಯ ಪೂಜಾರಿ,ಅಧ್ಯಕ್ಷ ರಮೇಶ್ ಪೂಜಾರಿ,ಖಜಾಂಜಿ ಕೆ.ಎಂ ಕೊಠಾರಿ,ಸ್ಮರಣ ಸಂಚಿಕೆ ಸಮಿತಿ ಸಂಚಾಲಕ ನಾರಾಯಣ ಬಿಲ್ಲವ ಹೊನ್ನುಮನೆ, ಎಸ್ ಡಿಎಂಸಿ ಉಪಾಧ್ಯಕ್ಷೆ ಜ್ಯೋತಿ ಕೊಠಾರಿ,ಪಂಚಾಯಿತಿ ಸದಸ್ಯ ರಾಜೇಶ ಕೊಠಾರಿ,
ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಎಸ್ ಡಿಎಂಸಿ ಸದಸ್ಯರು,ಪೋಷಕರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಕ ಸದಾಶಿವ ಶೆಟ್ಟಿ ಪ್ರಧಾನ ಭಾಷಣ ನೆರವೇರಿಸಿದರು.ವಲಯ ಅರಣ್ಯಾಧಿಕಾರಿ ಮುಡುರ ಕೊಠಾರಿ ಬಹುಮಾನದ ಪ್ರಾಯೋಜಕತ್ವ ವಹಿಸಿದ್ದರು.
ಶಿಕ್ಷಕಿ ಅನಿತಾ ಕಾರ್ಯಕ್ರಮ ನಡೆಸಿಕೊಟ್ಟರು.ಶಿಕ್ಷಕಿ ಆಶಾ ಮತ್ತು ಕವಿತಾ ಬಹುಮಾನ ಪಟ್ಟಿ ವಾಚಿಸಿದರು.ಹಿರಿಯ ಶಿಕ್ಷಕಿ ಪಾರ್ವತಿ ವಂದಿಸಿದರು.

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

2 days ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

3 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

4 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

5 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

6 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

7 days ago