ಪ್ರಾದೇಶಿಕ ಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Share

Advertisement
Advertisement
Advertisement

ಬೈಂದೂರು:ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಗುರುವಾರ ಅದ್ದೂರಿಯಾಗಿ ನಡೆಯಿತು.
ಶಾಲಾ ಎಸ್ ಡಿಎಂಸಿ ಅಧ್ಯಕ್ಷ ರವೀಂದ್ರ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.
ವಿದ್ಯಾರ್ಥಿ ನಾಯಕ ಓಂ ಗಣೇಶ್ ನೇತೃತ್ವದ ತಂಡದಿಂದ ಮೆರವಣಿಗೆ,ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ರವೀಂದ್ರ ಶೆಟ್ಟಿ ವಹಿಸಿದ್ದರು.ಶತಮಾನೋತ್ಸವ ಸಮಿತಿ ಅಧ್ಯಕ್ಷ ವಕೀಲರಾದ ಮಂಗೇಶ್ ಶಾನುಭಾಗ್,ಶಾಲಾ ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಮಂಜಯ್ಯ ಪೂಜಾರಿ,ಅಧ್ಯಕ್ಷ ರಮೇಶ್ ಪೂಜಾರಿ,ಖಜಾಂಜಿ ಕೆ.ಎಂ ಕೊಠಾರಿ,ಸ್ಮರಣ ಸಂಚಿಕೆ ಸಮಿತಿ ಸಂಚಾಲಕ ನಾರಾಯಣ ಬಿಲ್ಲವ ಹೊನ್ನುಮನೆ, ಎಸ್ ಡಿಎಂಸಿ ಉಪಾಧ್ಯಕ್ಷೆ ಜ್ಯೋತಿ ಕೊಠಾರಿ,ಪಂಚಾಯಿತಿ ಸದಸ್ಯ ರಾಜೇಶ ಕೊಠಾರಿ,
ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಎಸ್ ಡಿಎಂಸಿ ಸದಸ್ಯರು,ಪೋಷಕರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಕ ಸದಾಶಿವ ಶೆಟ್ಟಿ ಪ್ರಧಾನ ಭಾಷಣ ನೆರವೇರಿಸಿದರು.ವಲಯ ಅರಣ್ಯಾಧಿಕಾರಿ ಮುಡುರ ಕೊಠಾರಿ ಬಹುಮಾನದ ಪ್ರಾಯೋಜಕತ್ವ ವಹಿಸಿದ್ದರು.
ಶಿಕ್ಷಕಿ ಅನಿತಾ ಕಾರ್ಯಕ್ರಮ ನಡೆಸಿಕೊಟ್ಟರು.ಶಿಕ್ಷಕಿ ಆಶಾ ಮತ್ತು ಕವಿತಾ ಬಹುಮಾನ ಪಟ್ಟಿ ವಾಚಿಸಿದರು.ಹಿರಿಯ ಶಿಕ್ಷಕಿ ಪಾರ್ವತಿ ವಂದಿಸಿದರು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago