ಕುಂದಾಪುರ:ದ್ರಾವಿಡ ಬ್ರಾಹ್ಮಣ ಪರಿಷತ್ ಗುಜ್ಜಾಡಿ ವಲಯದ ವತಿಯಿಂದ ವಾಸುದೇವ ಶಾಸ್ತ್ರೀ ಕೆಳಾಮಠ ಅವರ ಸಹಕಾರೊಂದಿಗೆ ಸಾಮೂಹಿಕ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮ ಹಾಗೂ ವಿಷ್ಣು ಸಹಸ್ರನಾಮ ಪಠಣ ಗುಜ್ಜಾಡಿ ಶ್ರೀ ಶೃಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು.
ದ್ರಾವಿಡ ಬ್ರಾಹ್ಮಣ ಪರಿಷತ್ ಕುಂದಾಪುರ ತಾಲೂಕು ಅಧ್ಯಕ್ಷ ಎಚ್.ಎಸ್ ಹತ್ವಾರ್,ಕೋಶಾಧಿಕಾರಿ ಪಿ.ರಘುರಾಮ್ ರಾವ್.ಜಿಲ್ಲಾ ಘಟಕದ ಮಹಿಳಾ ಅಧ್ಯಕ್ಷೆ ಶಾಂತ ಗಣೇಶ,ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗಣೇಶ ರಾವ್,ಗುಜ್ಜಾಡಿ ವಲಯ ಅಧ್ಯಕ್ಷ ವಿಶ್ವಂಭರ ಐತಾಳ್ ಮತ್ತು ಕಾರ್ಯದರ್ಶಿ ಡಿ.ಎಂ ಕಾರಂತ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಸಂಧ್ಯಾ ಕಾರಂತ ಮತ್ತ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…