ಕುಂದಾಪುರ

ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

Share

Advertisement
Advertisement

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಶಾಲಾ ಎಸ್ ಡಿಎಂಸಿ
ಅಧ್ಯಕ್ಷ ಅಶ್ರಫ್ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ದೇವಾಡಿಗ,ಉಪಾಧ್ಯಕ್ಷ ಸುಭಾಸ್ ಶೆಟ್ಟಿ ಹೊಳ್ಮಗೆ,ಗ್ರಾ. ಪಂ.ಸದಸ್ಯರು, ಎಸ್ ಡಿಎಂಸಿ ಸರ್ವಸದಸ್ಯರು,ಗಣಪಯ್ಯ ಶೆಟ್ಟಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಹಿಶ್ ಹೊಳ್ಮಗೆ,ಲಯನ್ಸ್ ಕ್ಲಬ್ ಹಕ್ಲಾಡಿ ಸದಸ್ಯರು,ನಿವೃತ್ತ ಮುಖ್ಯ್ಯೊಪಾಧ್ಯಾಯರು, ಅಧ್ಯಾಪಕರು,
ವಿದ್ಯಾಭಿಮಾನಿಗಳು, ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಗೀತಾ ಬಿ ಸ್ವಾಗತಿಸಿ,ಪ್ರಾಸ್ತವಿಕ ಮಾತುಗಳನ್ನಾಡಿದರು. ಶಿಕ್ಷಕ ಅಭಿಲಾಷ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಶಿವರಾಜ್ ವಂದಿಸಿದರು. ಶಿಕ್ಷಕಿಯರಾದ ಶ್ಯಾಮಲಾ, ಜ್ಯೋತಿ,ಚಂದ್ರಿಕಾ,ಸೌಜನ್ಯ, ಅತಿಥಿ ಶಿಕ್ಷಕಿಯರಾದ ಶ್ವೇತಾ, ವಿನೋದ ಸಹಕರಿಸಿದರು. ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ,ಕಿರು ಪ್ರಹಸನ ನೆರವೇರಿತು.

Advertisement
Advertisement
Advertisement

Share
Team Kundapur Times

Recent Posts

ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಕುಂದಾಪುರ ನೂತನ ಕಾರ್ಯಕಾರಿ ಸಮಿತಿ ಆಯ್ಕೆ

ಕುಂದಾಪುರ:ಸುಮಾರು 96 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಅಂಡ್ ರೀಡಿಂಗ್ ರೂಮ್ ಸೊಸೈಟಿ (ರಿ) ಕುಂದಾಪುರ ಅದರ…

6 hours ago

ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ

ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ಉಡುಪಿ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ…

7 hours ago

ಶೋಷಿತರ ಸ್ವಾಭಿಮಾನಿ ಸಮಾವೇಶ,ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕುದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ),ಜಿಲ್ಲಾ ಸಮಿತಿ ಉಡುಪಿ,ಕುಂದಾಪುರ ತಾಲೂಕು ಸಮಿತಿ ವತಿಯಿಂದ ಶೋಷಿತರ ಸ್ವಾಭಿಮಾನಿ ಸಮಾವೇಶ…

8 hours ago

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ,ಬೃಹತ್ ಮಾನವ ಸರಪಳಿ ರಚನೆ

ಕುಂದಾಪುರ:ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕರ್ನಾಟಕ ಸರಕಾರ,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಬೈಂದೂರು ತಾಲೂಕು ಆಡಳಿತ…

1 day ago

ಸೆ.16 ರಂದು ಆಲೂರಿನಲ್ಲಿ ಶೋಷಿತ ಸ್ವಾಭಿಮಾನಿ ಸಮಾವೇಶ

ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ,ತಾಲೂಕು ಸಮಿತಿ ಕುಂದಾಪುರ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ…

2 days ago

ಗೋ ಕಳ್ಳರು ಅಂದರ್,ಪೊಲೀಸ್ ಇಲಾಖೆ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ

https://youtu.be/PKYfH9cPFIs?si=7w7WxTHrkQaOMDFW ಗೋ ಕಳ್ಳರು ಅಂದರ್,ಪೊಲೀಸ್ ಇಲಾಖೆ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ನಾಯಕವಾಡಿ ರಾಮ ದೇವಸ್ಥಾನದ ಬಳಿ…

2 days ago