ಕುಂದಾಪುರ:ಕಾಂತಾರ ಸಿನೆಮಾದ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟ ರಿಷಬ್ ಶೆಟ್ಟಿ ಅವರು ಕುಂದಾಪುರ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುವುದರ ಮುಖೇನ ಗಮನ ಸೆಳೆದಿದ್ದಾರೆ.
ಕುರುಡಿ,ಕೆಂಬೇರಿ,ಕಲ್ಲ್ ಪೆÇಟರಿ,ಹೊಳೆ ಬೈಗಿ ಸೇರಿದಂತೆ ಇನ್ನಿತರ ಜಾತಿಯ ಮೀನುಗಳು ಅವರ ಗಾಳಕ್ಕೆ ಬಿದ್ದಿದ್ದು.ಗಾಳ ಹಾಕಿ ಮೀನು ಹಿಡಿಯುವುದರಲ್ಲಿಯೂ ಪಂಟರ್ ಎನಿಸಿಕೊಂಡಿದ್ದಾರೆ.
ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದರ ಮುಖೇನ ಗ್ರಾಮೀಣ ಬದುಕನ್ನು ಆಸ್ವಾಧಿಸುವುದರ ಮೂಲಕ ತಾನೊಬ್ಬ ಶ್ರೇಷ್ಟ ನಟ ಎನ್ನುವ ಜಂಬವಿಲ್ಲದೆ ಸಾಮಾನ್ಯ ಸಾಮಾನ್ಯರಂತೆ ಮಳೆ ಕೊಟು ಧರಿಸಿ ಮೀನು ಹಿಡಿಯುತ್ತಿರುವುದು ವಿಶೇಷ ಸಂಗತಿ.ಇತ್ತೀಚೆಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದ ಖುಷಿಯಲ್ಲಿರುವ ಕಾಂತಾರ ರಿಷಬ್ ಶೆಟ್ಟಿ ಅವರು ತಮ್ಮ ವಿಭಿನ್ನ ರೀತಿಯ ಚಟುವಟಿಕೆ ಮೂಲಕ ಖುಷಿಯ ಕ್ಷಣವನ್ನು ಎಂಜಾಯ್ ಮಾಡುತ್ತಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…