ಕುಂದಾಪುರ

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಓರಿಯಂಟೇಶನ್ ಕಾರ್ಯಾಗಾರ

Share

ಉಡುಪಿ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಾಗಾರ ನಡೆಯಿತು.
ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಸುಬ್ರಹ್ಮಣ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಆಧುನಿಕ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚಿನ ಶ್ರಮವಹಿಸಬೇಕಾಗಿದೆ. ಕಾಲಹರಣ ಮತ್ತು ಕೆಟ್ಟ ಅಭ್ಯಾಸಗಳಿಗೆ ತೊಡಗದೆ ಅಧ್ಯಾಯಕ್ಕೆ ಹೆಚ್ಚಿನ ಸಮಯ ಮೀಸಲು ಇಡಬೇಕೆಂದು ಹೇಳಿದರು.
ಕಾಲೇಜಿನ ಪ್ರಿನ್ಸಿಪಾಲ್ ರವಿರಾಜ್ ಶೆಟ್ಟಿ ಮಾತನಾಡಿ,ಕಾಲೇಜಿನ ನೀತಿ ನಿಯಮದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ತಿಳಿಸಿದರು.
ಕಾಲೇಜಿನ ನಿರ್ದೇಶಕಿ ಮಮತಾ,ವೈಸ್ ಪ್ರಿನ್ಸಿಪಾಲ್ ಸುಜಾತ,ಉಪನ್ಯಾಸಕರು, ಉಪನ್ಯಾಸಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕಿ ಅನುಪಮ ಪಿ ಭಟ್ ನಿರೂಪಿಸಿದರು. ಉಪನ್ಯಾಸಕಿ ಗೀತಾ ಸ್ವಾಗತಿಸಿದರು.ಉಪನ್ಯಾಸಕಿ ಶೈಲಾ ವಂದಿಸಿದರು.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago