ಕುಂದಾಪುರ:ಉತ್ತಮ ತಲೆಮಾರುಗಳ ನಿರ್ಮಾಣ ಅಭಿಯಾನ ಕಾರ್ಯಕ್ರಮ ಹಾಗೂ ಭವಿಷ್ಯದಲ್ಲಿ ಸಂಪೂರ್ಣ ಸಾಕ್ಷರ ಕರ್ನಾಟಕ ರಾಜ್ಯವನ್ನು ಮಾಡುವ ನಿಟ್ಟಿನಲ್ಲಿ ಬೇರೆ ಬೇರೆ ಜಿಲ್ಲೆ ಮತ್ತು ರಾಜ್ಯಗಳಿಂದ ಬೆಂಗಳೂರಿಗೆ ವಲಸೆ ಬಂದ ಕೂಲಿ ಕಾರ್ಮಿಕ ಕುಟುಂಬ ಮತ್ತು ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ಸಮೀಕ್ಷೆ ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲು ಮಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ನಿವಾಸಿ ಸುರೇಂದ್ರ ನಾಡ ಗುಡ್ಡೆಹೋಟೆಲ್ ಅವರು ರಾಷ್ಟ್ರಮಟ್ಟದ ಇನ್ನೋವೇಟಿವ್ ಟೀಚರ್ ಅವಾರ್ಡ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಪ್ರಸ್ತುತ ಅವರು ಶ್ರೀ ಸಿದ್ಧಲಿಂಗೇಶ್ವರ ಕನ್ನಡ ಅನುದಾನಿತ ಪ್ರೌಢಶಾಲೆ ಮಾಗಡಿ ರಸ್ತೆ ಬೆಂಗಳೂರು ನಗರ ದಕ್ಷಿಣ ಜಿಲ್ಲೆ ವಲಯ-2 ರಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…