ಕುಂದಾಪುರ

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

Share

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಶ್ರೀ ದುರ್ಗಾ ಹಾರ್ಡ್ವೇರ್ ಶಾಪ್ ಶುಭಾರಂಭ ಗೊಂಡಿದೆ.
ಶ್ರೀ ದುರ್ಗಾ ಹಾರ್ಡ್ವೇರ್ ನಲ್ಲಿ ಮನೆಗೆ ಬೇಕಾಗುವ ಎಲ್ಲಾ ರೀತಿಯ ವಸ್ತುಗಳು ಒಂದೇ ಸೂರಿನಡಿಯಲ್ಲಿ ದೊರೆಯುತ್ತದೆ.ಮನೆ ನಿರ್ಮಾಣಕ್ಕೆ ಹಾಗೂ ಕಮರ್ಷಿಯಲ್ ಕಟ್ಟಡಕ್ಕೆ ಬೇಕಾಗುವ ಎಲ್ಲಾ ವಸ್ತುಗಳು ಕ್ಲಪ್ತ ಸಮಯದಲ್ಲಿ ದೊರಕಲಿದೆ.
ತಲ್ಲೂರು,ಹಟ್ಟಿ ಅಂಗಡಿ, ಉಪ್ಪಿನ ಕುದ್ರು,ಹೆಮ್ಮಾಡಿ, ಜಾಲಾಡಿ,ಭಾಗದವರಿಗೆ ಮನೆ, ಹಾಗೂ ಕಮರ್ಷಿಯಲ್ ಕಟ್ಟಡ ನಿರ್ಮಾಣ ಮಾಡುವವರಿಗೆ ನಿಮ್ಮ ಹತ್ತಿರದ ತಲ್ಲೂರು ಶ್ರೀ ದುರ್ಗಾ ಹಾರ್ಡ್ ವೇರ್ ಒಮ್ಮೆ ಭೇಟಿ ನೀಡಿ.
ತಾವು 10 ಕಡೆ ,ಹೋಗಿ ನೋಡಿ ಆದರೆ ಒಂದು ಸಲ ಶ್ರೀ ದುರ್ಗಾ ಹಾರ್ಡ್ ವೇರ್ ಗೆ ಭೇಟಿ ನೀಡಿ ,
ಗ್ರಾಮೀಣ ಭಾಗದ ಜನರ ಜೀವನದ ಶೈಲಿಯ ಮನೆ ನಿರ್ಮಾಣದ ಎಲ್ಲಾ ವಸ್ತುಗಳು ರಿಯಾಯಿತಿ ದರದಲ್ಲಿ ದೊರೆಯುತ್ತದೆ.ಒಮ್ಮೆ ಶ್ರೀ ದುರ್ಗಾ ಹಾರ್ಡ್ ವೇರ್ ಗೆ ಭೇಟಿ ನೀಡಿ ಬೆಲೆ ಏರಿಳಿತವನ್ನು ಖಚಿತ ಪಡಿಸಿಕೊಂಡು ನಿಮಗೆ ಬೇಕಾದ ವಸ್ತುಗಳನ್ನು ಖರೀದಿಸಬಹುದಾಗಿದೆ

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago