ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಶ್ರೀ ದುರ್ಗಾ ಹಾರ್ಡ್ವೇರ್ ಶಾಪ್ ಶುಭಾರಂಭ ಗೊಂಡಿದೆ.
ಶ್ರೀ ದುರ್ಗಾ ಹಾರ್ಡ್ವೇರ್ ನಲ್ಲಿ ಮನೆಗೆ ಬೇಕಾಗುವ ಎಲ್ಲಾ ರೀತಿಯ ವಸ್ತುಗಳು ಒಂದೇ ಸೂರಿನಡಿಯಲ್ಲಿ ದೊರೆಯುತ್ತದೆ.ಮನೆ ನಿರ್ಮಾಣಕ್ಕೆ ಹಾಗೂ ಕಮರ್ಷಿಯಲ್ ಕಟ್ಟಡಕ್ಕೆ ಬೇಕಾಗುವ ಎಲ್ಲಾ ವಸ್ತುಗಳು ಕ್ಲಪ್ತ ಸಮಯದಲ್ಲಿ ದೊರಕಲಿದೆ.
ತಲ್ಲೂರು,ಹಟ್ಟಿ ಅಂಗಡಿ, ಉಪ್ಪಿನ ಕುದ್ರು,ಹೆಮ್ಮಾಡಿ, ಜಾಲಾಡಿ,ಭಾಗದವರಿಗೆ ಮನೆ, ಹಾಗೂ ಕಮರ್ಷಿಯಲ್ ಕಟ್ಟಡ ನಿರ್ಮಾಣ ಮಾಡುವವರಿಗೆ ನಿಮ್ಮ ಹತ್ತಿರದ ತಲ್ಲೂರು ಶ್ರೀ ದುರ್ಗಾ ಹಾರ್ಡ್ ವೇರ್ ಒಮ್ಮೆ ಭೇಟಿ ನೀಡಿ.
ತಾವು 10 ಕಡೆ ,ಹೋಗಿ ನೋಡಿ ಆದರೆ ಒಂದು ಸಲ ಶ್ರೀ ದುರ್ಗಾ ಹಾರ್ಡ್ ವೇರ್ ಗೆ ಭೇಟಿ ನೀಡಿ ,
ಗ್ರಾಮೀಣ ಭಾಗದ ಜನರ ಜೀವನದ ಶೈಲಿಯ ಮನೆ ನಿರ್ಮಾಣದ ಎಲ್ಲಾ ವಸ್ತುಗಳು ರಿಯಾಯಿತಿ ದರದಲ್ಲಿ ದೊರೆಯುತ್ತದೆ.ಒಮ್ಮೆ ಶ್ರೀ ದುರ್ಗಾ ಹಾರ್ಡ್ ವೇರ್ ಗೆ ಭೇಟಿ ನೀಡಿ ಬೆಲೆ ಏರಿಳಿತವನ್ನು ಖಚಿತ ಪಡಿಸಿಕೊಂಡು ನಿಮಗೆ ಬೇಕಾದ ವಸ್ತುಗಳನ್ನು ಖರೀದಿಸಬಹುದಾಗಿದೆ
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…