ಕುಂದಾಪುರ:ಓಂ ಗಣೇಶ ಯುವಕ ಸಂಘ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಳ್ವೆಗದ್ದೆ ಶಿರೂರು ವತಿಯಿಂದ 20ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಅಳ್ವೆಗದ್ದೆ ಶ್ರೀಮಹಾಗಣಪತಿ ಸಭಾಭವನದಲ್ಲಿ ವಿಜೃಂಭಣೆಯಿಂದ ಶನಿವಾರ ನಡೆಯಿತು.
ಶ್ರೀಗಣೇಶ ಚತುರ್ಥಿ ಕಾರ್ಯಕ್ರಮದ ಅಂಗವಾಗಿ ಶ್ರೀಗಣಪತಿ ದೇವರಿಗೆ ಗಣಹೋಮ,ಮಹಾಪೂಜೆ,ಮಂಗಳಾರತಿ ಸೇವೆಯನ್ನು ಸಲ್ಲಿಸಲಾಯಿತು.ಭಜನಾ ಕಾರ್ಯಕ್ರಮ,ಭಕ್ತಿ ರಸಮಂಜರಿ ಕಾರ್ಯಕ್ರಮ,ಅನ್ನದಾನ ಸೇವೆ,ಸಾಮೂಹಿಕ ಸತ್ಯನಾರಾಯಣ ಪೂಜೆ,ರಾರಾ ಮೆಲೋಡಿಸ್ ತಂಡವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರುಗಿತು.ಭವ್ಯ ಮೆರವಣಿಗೆ ಮೂಲಕ ಶ್ರೀಗಣೇಶ ವಿಗ್ರಹವನ್ನು ಜಲಸ್ತಂಭ ಮಾಡಲಾಯಿತು.ಓಂ ಗಣೇಶ ಯುವಕ ಸಂಘ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಳ್ವೆಗದ್ದೆ ಶಿರೂರು ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…