ಕುಂದಾಪುರ

ಓಂ ಗಣೇಶ ಯುವಕ ಸಂಘ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಳ್ವೆಗದ್ದೆ ಶಿರೂರು

Share

Advertisement
Advertisement

ಕುಂದಾಪುರ:ಓಂ ಗಣೇಶ ಯುವಕ ಸಂಘ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಳ್ವೆಗದ್ದೆ ಶಿರೂರು ವತಿಯಿಂದ 20ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಅಳ್ವೆಗದ್ದೆ ಶ್ರೀಮಹಾಗಣಪತಿ ಸಭಾಭವನದಲ್ಲಿ ವಿಜೃಂಭಣೆಯಿಂದ ಶನಿವಾರ ನಡೆಯಿತು.
ಶ್ರೀಗಣೇಶ ಚತುರ್ಥಿ ಕಾರ್ಯಕ್ರಮದ ಅಂಗವಾಗಿ ಶ್ರೀಗಣಪತಿ ದೇವರಿಗೆ ಗಣಹೋಮ,ಮಹಾಪೂಜೆ,ಮಂಗಳಾರತಿ ಸೇವೆಯನ್ನು ಸಲ್ಲಿಸಲಾಯಿತು.ಭಜನಾ ಕಾರ್ಯಕ್ರಮ,ಭಕ್ತಿ ರಸಮಂಜರಿ ಕಾರ್ಯಕ್ರಮ,ಅನ್ನದಾನ ಸೇವೆ,ಸಾಮೂಹಿಕ ಸತ್ಯನಾರಾಯಣ ಪೂಜೆ,ರಾರಾ ಮೆಲೋಡಿಸ್ ತಂಡವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರುಗಿತು.ಭವ್ಯ ಮೆರವಣಿಗೆ ಮೂಲಕ ಶ್ರೀಗಣೇಶ ವಿಗ್ರಹವನ್ನು ಜಲಸ್ತಂಭ ಮಾಡಲಾಯಿತು.ಓಂ ಗಣೇಶ ಯುವಕ ಸಂಘ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಳ್ವೆಗದ್ದೆ ಶಿರೂರು ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಮೋದಿ ಹುಟ್ಟು ಹಬ್ಬ,ಉಚಿತ ಆಟೋ ಸೇವೆ

ಕುಂದಾಪುರ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮೋದಿ ಅಭಿಮಾನಿ ಉದಯ ಖಾರ್ವಿ ಅವರು ತ್ರಾಸಿ ಮತ್ತು…

1 day ago

ಉದ್ಯಮಿ ಎನ್.ರಮೇಶ ದೇವಾಡಿಗ ವಂಡ್ಸೆಗೆಸಾಧನಾಶ್ರೀ ಪ್ರಶಸ್ತಿ ಪ್ರದಾನ

ಕುಂದಾಪುರ:ಎನ್.ರಮೇಶ ದೇವಾಡಿಗ ವಂಡ್ಸೆ 2004ರಲ್ಲಿ ಬೆಂಗಳೂರಿನಲ್ಲಿ ಹಿಂಡ್ ಪ್ಯಾಕ್ ಕಂಪನಿಯನ್ನು ಪ್ರಾರಂಭಿಸಿ ನೂರಾರು ಜನರಿಗೆ ಉದ್ಯೋಗ ಕಲ್ಪಿಸಿ,ಅಂತರರಾಷ್ಟ್ರೀಯ ಸಂಸ್ಥೆಯಾದ ರೋಟರಿ…

1 day ago

ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತು ದಾನ ಮಾಡಿ, ಇಹಲೋಕ ತ್ಯಜಿಸಿದ ಮಹಿಳೆ

ಕುಂದಾಪುರ: ಅನಾರೋಗ್ಯ ಪೀಡಿತರಾದ ಕುಟುಂಬದಲ್ಲಿನ ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತು ದಾನ ಮಾಡಿದ ಅಂಕಿತಾ (ಅರ್ಚನಾ) ಕಾಮತ್ ಅವರು ಅನಾರೋಗ್ಯ ಪೀಡಿತರಾಗಿ…

2 days ago

ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಕುಂದಾಪುರ ನೂತನ ಕಾರ್ಯಕಾರಿ ಸಮಿತಿ ಆಯ್ಕೆ

ಕುಂದಾಪುರ:ಸುಮಾರು 96 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಅಂಡ್ ರೀಡಿಂಗ್ ರೂಮ್ ಸೊಸೈಟಿ (ರಿ) ಕುಂದಾಪುರ ಅದರ…

2 days ago

ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ

ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ಉಡುಪಿ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ…

2 days ago

ಶೋಷಿತರ ಸ್ವಾಭಿಮಾನಿ ಸಮಾವೇಶ,ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕುದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ),ಜಿಲ್ಲಾ ಸಮಿತಿ ಉಡುಪಿ,ಕುಂದಾಪುರ ತಾಲೂಕು ಸಮಿತಿ ವತಿಯಿಂದ ಶೋಷಿತರ ಸ್ವಾಭಿಮಾನಿ ಸಮಾವೇಶ…

3 days ago