ಕುಂದಾಪುರ:ಬೈಂದೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಮಂಗಳವಾರ ನಡೆಯಿತು.ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಸಂಧ್ಯಾ ಕಾರಂತ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ತ್ರಾಸಿ ಗ್ರಾ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಉದ್ಘಾಟಿಸಿ ಶುಭಹಾರೈಸಿದರು.
ತ್ರಾಸಿ ಪಂಚಾಯಿತಿ ಉಪಾಧ್ಯಕ್ಷೆ ಹೇಮಾ,ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಬೈಂದೂರು ದೈಹಿಕ ಪರಿವೀಕ್ಷಣಾಧಿಕಾರಿ ಅರುಣ ಶೆಟ್ಟಿ,ಮೊವಾಡಿ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಮತ್ತು ಎಸ್ಡಿಎಂಸಿ ಉಪಾಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ್,ದೈಹಿಕ ಶಿಕ್ಷಕರಾದ ಗಣೇಶ ಹಾಗೂ ಸಂತೋಷ,ಹಾಲು ಉತ್ಪಾದಕರ ಸಂಘ ಮೊವಾಡಿ ಕಾರ್ಯನಿರ್ವಹಣಾಧಿಕಾರಿ ಶೇಖರ ಗಾಣಿಗ ಉಪಸ್ಥಿತರಿದ್ದರು.ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದನ್ನೊತಿ ಹೊಂದಿರುವ ಚಂದ್ರಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಮೊವಾಡಿ ಶಾಲೆ ಮುಖ್ಯೋಪಾಧ್ಯಾಯಿನಿ ಶರಾವತಿ ಸ್ವಾಗತಿಸಿದರು.ಶಿಕ್ಷಕಿ ಭಾಗಿರಥಿ ನಿರೂಪಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ ವಂದಿಸಿದರು.
ಫಲಿತಾಂಶ ವಿವರ:ಬಾಲಕರ ವಿಭಾಗದಲ್ಲಿ ಸ.ಹಿ.ಪ್ರಾ ಶಾಲೆ ಕಂಚಿಕಾನ್ ಪ್ರಥಮ ಸ್ಥಾನ ಹಾಗೂ ಸ.ಹಿ.ಪ್ರಾ ಶಾಲೆ ಚಿತ್ತೂರು ದ್ವಿತೀಯ ಸ್ಥಾನ ಮತ್ತು ಬಾಲಕಿಯರ ವಿಭಾಗದಲ್ಲಿ ಸ.ಹಿ.ಪ್ರಾ ಶಾಲೆ ಹಕ್ಲಾಡಿ ಪ್ರಥಮ ಸ್ಥಾನ ಹಾಗೂ ಸ.ಹಿ.ಪ್ರಾ ಚಿತ್ತೂರು ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಕುಂದಾಪುರ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮೋದಿ ಅಭಿಮಾನಿ ಉದಯ ಖಾರ್ವಿ ಅವರು ತ್ರಾಸಿ ಮತ್ತು…
ಕುಂದಾಪುರ:ಎನ್.ರಮೇಶ ದೇವಾಡಿಗ ವಂಡ್ಸೆ 2004ರಲ್ಲಿ ಬೆಂಗಳೂರಿನಲ್ಲಿ ಹಿಂಡ್ ಪ್ಯಾಕ್ ಕಂಪನಿಯನ್ನು ಪ್ರಾರಂಭಿಸಿ ನೂರಾರು ಜನರಿಗೆ ಉದ್ಯೋಗ ಕಲ್ಪಿಸಿ,ಅಂತರರಾಷ್ಟ್ರೀಯ ಸಂಸ್ಥೆಯಾದ ರೋಟರಿ…
ಕುಂದಾಪುರ: ಅನಾರೋಗ್ಯ ಪೀಡಿತರಾದ ಕುಟುಂಬದಲ್ಲಿನ ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತು ದಾನ ಮಾಡಿದ ಅಂಕಿತಾ (ಅರ್ಚನಾ) ಕಾಮತ್ ಅವರು ಅನಾರೋಗ್ಯ ಪೀಡಿತರಾಗಿ…
ಕುಂದಾಪುರ:ಸುಮಾರು 96 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಅಂಡ್ ರೀಡಿಂಗ್ ರೂಮ್ ಸೊಸೈಟಿ (ರಿ) ಕುಂದಾಪುರ ಅದರ…
ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ಉಡುಪಿ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ…
ಕುದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ),ಜಿಲ್ಲಾ ಸಮಿತಿ ಉಡುಪಿ,ಕುಂದಾಪುರ ತಾಲೂಕು ಸಮಿತಿ ವತಿಯಿಂದ ಶೋಷಿತರ ಸ್ವಾಭಿಮಾನಿ ಸಮಾವೇಶ…