ಕುಂದಾಪುರ:ಸುಮಾರು 96 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಅಂಡ್ ರೀಡಿಂಗ್ ರೂಮ್ ಸೊಸೈಟಿ (ರಿ) ಕುಂದಾಪುರ ಅದರ ದ್ವೈವಾರ್ಷಿಕ ಮಹಾಸಭೆ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಕಾಲಾವರ ವಾಚಿಸಿದರು.2024-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.ನೂತನ ಅಧ್ಯಕ್ಷರಾಗಿ ಸುಭಾಶ್ಚಂದ್ರ ಶೆಟ್ಟಿ ಸೌಕೂರು,ಉಪಾಧ್ಯಕ್ಷರಾಗಿ ಸುಧೀರ್ ಶೆಟ್ಟಿ ಕೆಂಚನೂರು,ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಹಿಲಿಯಾಣ,ಜೊತೆ ಕಾರ್ಯದರ್ಶಿಯಾಗಿ ಕೆ.ಸೂರ್ಯಕಾಂತ ಮತ್ತು ಕೋಶಾಧಿಕಾರಿಯಾಗಿ ನವೀನ್ ಕುಮಾರ್ ಹೆಗ್ಡೆ ಶಾನಾಡಿ ಆಯ್ಕೆಯಾದರು.ಕ್ರೀಡಾ ಕಾರ್ಯದರ್ಶಿಯಾಗಿ ಅಶೋಕ್ ಬೆಟ್ಟಿನ್ ಮತ್ತು ವಾಚನಾಲಯ ಕಾರ್ಯದರ್ಶಿ ಯಾಗಿ ಆಯ್ಕೆ ಯಾದರು.ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಸ್ ಸದಾನಂದ ಶೆಟ್ಟಿ,ಸುಧೀರಕುಮಾರ ಶೆಟ್ಟಿ ಮಾರ್ಕೋಡ್,ಸಂತೋಷ ಕುಮಾರ್ ಶೆಟ್ಟಿ ನೂಜಾಡಿ,ಸಂತೋಷ ಕುಮಾರ್ ಶೆಟ್ಟಿ ಹಕ್ಲಾಡಿ,ತಮ್ಮಯ್ಯ ದೇವಾಡಿಗ ಮತ್ತು ಸುಂದರ ಶೆಟ್ಟಿ ದಾಸರ ಬೆಟ್ಟು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಬಿ.ಆರ್ ಶಾಲೆಯ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಯಿತು.ವೀರಣ್ಣ ಶೆಟ್ಟಿ ನಿರೂಪಿಸಿದರು.ಬಾಲಕೃಷ್ಣ ಶೆಟ್ಟಿ ಹಿಲಿಯಾಣ ವಂದಿಸಿದರು.
ಕುಂದಾಪುರ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮೋದಿ ಅಭಿಮಾನಿ ಉದಯ ಖಾರ್ವಿ ಅವರು ತ್ರಾಸಿ ಮತ್ತು…
ಕುಂದಾಪುರ:ಎನ್.ರಮೇಶ ದೇವಾಡಿಗ ವಂಡ್ಸೆ 2004ರಲ್ಲಿ ಬೆಂಗಳೂರಿನಲ್ಲಿ ಹಿಂಡ್ ಪ್ಯಾಕ್ ಕಂಪನಿಯನ್ನು ಪ್ರಾರಂಭಿಸಿ ನೂರಾರು ಜನರಿಗೆ ಉದ್ಯೋಗ ಕಲ್ಪಿಸಿ,ಅಂತರರಾಷ್ಟ್ರೀಯ ಸಂಸ್ಥೆಯಾದ ರೋಟರಿ…
ಕುಂದಾಪುರ: ಅನಾರೋಗ್ಯ ಪೀಡಿತರಾದ ಕುಟುಂಬದಲ್ಲಿನ ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತು ದಾನ ಮಾಡಿದ ಅಂಕಿತಾ (ಅರ್ಚನಾ) ಕಾಮತ್ ಅವರು ಅನಾರೋಗ್ಯ ಪೀಡಿತರಾಗಿ…
ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ಉಡುಪಿ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ…
ಕುದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ),ಜಿಲ್ಲಾ ಸಮಿತಿ ಉಡುಪಿ,ಕುಂದಾಪುರ ತಾಲೂಕು ಸಮಿತಿ ವತಿಯಿಂದ ಶೋಷಿತರ ಸ್ವಾಭಿಮಾನಿ ಸಮಾವೇಶ…
ಕುಂದಾಪುರ:ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕರ್ನಾಟಕ ಸರಕಾರ,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಬೈಂದೂರು ತಾಲೂಕು ಆಡಳಿತ…