ಕುಂದಾಪುರ:ಸಮೃದ್ಧ ಬೈಂದೂರು ವತಿಯಿಂದ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ(ಅಂತಾರಾಷ್ಟ್ರೀಯ) ಹಾಗೂ ಅಜಿನುರಹಾ ಸಂಸ್ಥೆಯ ಸಹಭಾಗಿತ್ವದಲ್ಲಿ ಆಗಸ್ಟ್ 31ರಂದು ಬೈಂದೂರಿನ ಜೆ.ಎನ್.ಆರ್. ಅಡಿಟೋರಿಯಂನಲ್ಲಿ ಅಂತಾರಾಷ್ಟ್ರೀಯ
ಉಡುಪಿ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಾಗಾರ ನಡೆಯಿತು.ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಸುಬ್ರಹ್ಮಣ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಆಧುನಿಕ ಪ್ರಪಂಚದಲ್ಲಿ
ಕುಂದಾಪುರ:ಕಾಂತಾರ ಸಿನೆಮಾದ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟ ರಿಷಬ್ ಶೆಟ್ಟಿ ಅವರು ಕುಂದಾಪುರ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುವುದರ ಮುಖೇನ ಗಮನ ಸೆಳೆದಿದ್ದಾರೆ.ಕುರುಡಿ,ಕೆಂಬೇರಿ,ಕಲ್ಲ್ ಪೆÇಟರಿ,ಹೊಳೆ