#ಕುಂದಾಪುರ #ಪ್ರಮುಖ #ಪ್ರಾದೇಶಿಕ ಸುದ್ದಿ ಆದಿಶಕ್ತಿ ಎಂಟರ್ಪ್ರೈಸಸ್ ಹಾರ್ಡವೇರ್ ಶುಭಾರಂಭ ಕುಂದಾಪುರ:ರತ್ನಮ್ಮ ಗ್ರೂಪ್ಸ್ ಪುನೀತ್ ಶೆಟ್ಟಿ ಮಾಲೀಕತ್ವದ ಆದಿಶಕ್ತಿ ಎಂಟರ್ಪ್ರೈಸ್ ಹಾರ್ಡವೇರ್ ಬೈಂದೂರು ತಾಲೂಕಿನ ಯರುಕೋಣೆ ಮುಖ್ಯ ರಸ್ತೆಯಲ್ಲಿನ ಮೂಕಾಂಬಿಕಾ ಕಾಂಪ್ಲೆಕ್ಸ್ ಹೇರೂರುನಲ್ಲಿ ಬುಧವಾರ ಶುಭಾರಂಭಗೊಂಡಿತು.ಆದಿಶಕ್ತಿ ಹಾಡೇವೇರ್ನಲ್ಲಿ ಮನೆ Team Kundapur Times / 2 years Comment (0) (291)
#ಪ್ರಾದೇಶಿಕ ಸುದ್ದಿ ಯೋಧ ಅನೂಪ್ ಪೂಜಾರಿ ಪಾರ್ಥಿವ ಶರೀರ ಹುಟ್ಟೂರಿಗೆ ಆಗಮನ ಕುಂದಾಪುರ:ಭಾರತಾಂಬೆಯ ಹೆಮ್ಮೆಯ ಪುತ್ರ ವೀರ ಯೋಧರಾದ ಅನೂಪ್ ಪೂಜಾರಿ ಅವರು ವಿಧ್ಯಾರ್ಥಿ ಜೀವನದಲ್ಲೆ ದೇಶ ಸೇವೆಯ ಕನಸು ಕಂಡು ಅದನ್ನ ಕಳೆದ 13 ವರ್ಷಗಳ ಹಿಂದೆ ನನಸು Team Kundapur Times / 2 years Comment (0) (245)
#ಕುಂದಾಪುರ #ಪ್ರಮುಖ #ಪ್ರಾದೇಶಿಕ ಸುದ್ದಿ ತ್ರಾಸಿ ಬೀಚ್ನಲ್ಲಿ ಜೆಸ್ಕಿ ರೈಡ್ ಪಲ್ಟಿ:ಜೆಸ್ಕಿ ಡ್ರೈವರ್ ಸಮುದ್ರದಲ್ಲಿ ನಾಪತ್ತೆ,ಪ್ರವಾಸಿಗ ಪಾರು ಕುಂದಾಪುರ:ಸಮುದ್ರದಲ್ಲಿ ಜೆಸ್ಕಿ ರೈಡ್ ಮೂಲಕ (ವಾಟರ್ ಬೈಕ್) ಡ್ರೈವ್ ಮಾಡುತ್ತಿದ್ದ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ಜೆಸ್ಕಿ ರೈಡ್ ಸಮುದ್ರದಲ್ಲಿ ಉರುಳಿ ಬಿದ್ದ ಪರಿಣಾಮ ಜೆಸ್ಕಿ ರೈಡ್ ಡ್ರೈವರ್ Team Kundapur Times / 2 years Comment (0) (334)