#ಕುಂದಾಪುರ #ಕ್ರೈಮ್ ಭಾರಿ ಮಳೆಗೆ ಮನೆ ಗೋಡೆ ಕುಸಿತ:5 ಲಕ್ಷ.ರೂ ನಷ್ಟ ಕುಂದಾಪುರ:ನಿರಂತರವಾಗಿ ಸುರಿದ ಭಾರಿ ಗಾಳಿ ಮಳೆಗೆ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಮ್ಮುಂಜೆ ನರಸಿಂಹ ಆಚಾರ್ಯ ಅವರ ಮನೆ ಗೋಡೆ ಕುಸಿತ ಗೊಂಡು ಭಾಗಶಹ Team Kundapur Times / 2 years Comment (0) (288)
#ಕುಂದಾಪುರ #ಕ್ರೈಮ್ #ಪ್ರಮುಖ ನದಿಗೆ ಹಾರಿ ವ್ಯಕ್ತಿ ನಾಪತ್ತೆ ಕುಂದಾಪುರ:ಸುರಿಯುತ್ತಿದ್ದ ಮಳೆ ನಡುವೆ ಮಧ್ಯಾಹ್ನ ಸುಮಾರು 12.45 ರ ಸುಮಾರಿಗೆ ಕುಂದಾಪುರದ ಕಾಳಾವರ ಮೂಲದ ಹರೀಶ್ (40) ಎನ್ನುವ ವ್ಯಕ್ತಿಯು ಕಂಡ್ಲೂರು ಸೇತುವೆ ಯಿಂದ ನದಿಗೆ ಹಾರಿ Team Kundapur Times / 2 years Comment (0) (334)
#ಕುಂದಾಪುರ #ಪ್ರಮುಖ ಕುರು ದ್ವೀಪ ಪ್ರದೇಶ ಆವರಿಸಿದ ನೆರೆ ಬೈಂದೂರು:ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಗೆ ಸೌಪರ್ಣಿಕಾ ನದಿ ಉಕ್ಕಿ ಹರಿದ ಪರಿಣಾಮ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರು ದ್ವೀಪದಲ್ಲಿ ಮಂಗಳವಾರ Team Kundapur Times / 2 years Comment (0) (282)