#ಕುಂದಾಪುರ #ಪ್ರಾದೇಶಿಕ ಸುದ್ದಿ

ಪರೀಕ್ಷಾ ಪೂರ್ವ ತಯಾರಿ ತರಬೇತಿ ಶಿಬಿರ

ಕುಂದಾಪುರ:ಲಯನ್ಸ್ ಕ್ಲಬ್ ನಾವುಂದ,ಜೆ.ಸಿ ಉಪ್ಪುಂದ ಮತ್ತು ಲಯನ್ಸ್ ಕ್ಲಬ್ ಉಪ್ಪುಂದ-ಬೈಂದೂರು ಹಾಗೂ ಸಮೃದ್ಧ ಬೈಂದೂರು,ಎಸ್‍ಡಿಎಂಸಿ ವಲಯ ಬೈಂದೂರು ಅವರ ಸಹಭಾಗಿತ್ವದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪೂರ್ವ ತಯಾರಿ
#ಕುಂದಾಪುರ #ಪ್ರಾದೇಶಿಕ ಸುದ್ದಿ

ಎಕ್ಸಲೆಂಟ್‌ ಪದವಿಪೂರ್ವಕಾಲೇಜು, ಸುಣ್ಣಾರಿ:ಸಿಎ / ಸಿಎಸ್ಪರೀಕ್ಷೆಯಲ್ಲಿಅತ್ತ್ಯುತ್ತಮಸಾಧನೆ:

ಕುಂದಾಪುರ:ಉತ್ತಮಶಿಕ್ಷಣಉಜ್ವಲಭವಿಷ್ಯದಅಡಿಪಾಯಎನ್ನುವಧ್ಯೇಯವಾಕ್ಯದಂತೆಕುಂದಾಪುರತಾಲೂಕಿನಗ್ರಾಮೀಣಪ್ರದೇಶವಾದಸುಣ್ಣಾರಿಯಲ್ಲಿಗುಣಮಟ್ಟದಶಿಕ್ಷಣನೀಡಬೇಕುಎನ್ನುವಉದ್ದೇಶದಿಂದಸ್ಥಾಪಿತವಾಗಿರುವಎಕ್ಸಲೆಂಟ್‌ ಪಿ.ಯು. ಕಾಲೇಜ್‌ ಸುಣ್ಣಾರಿಸುಜ್ಙಾನ್‌ ಎಜ್ಯುಕೇಶನಲ್‌ ಟ್ರಸ್ಟ್‌ನ ನೂತನಸಾರಥ್ಯದೊಂದಿಗೆಸಾವಿರಾರುವಿದ್ಯಾರ್ಥಿಗಳಭವಿಷ್ಯಕ್ಕೆದಾರಿದೀಪವಾದಒಂದುಶಿಕ್ಷಣಸಂಸ್ಥೆ.ವಾಣಿಜ್ಯವಿದ್ಯಾರ್ಥಿಗಳಿಗೆಪದವಿಪೂರ್ವಶಿಕ್ಷಣದೊಂದಿಗೆವೃತ್ತಿಪರಕೋರ್ಸುಗಳಾದಸಿಎಮತ್ತುಸಿಎಸ್ಕೋರ್ಸುಗಳಿಗೆಗುಣಮಟ್ಟದಶಿಕ್ಷಣವನ್ನುನೀಡುತ್ತಾಬಂದಿದ್ದುಸಂಸ್ಥೆಯವಿದ್ಯಾರ್ಥಿಗಳುರಾಷ್ಟ್ರೀಯಮಟ್ಟದಪರೀಕ್ಷೆಗಳಲ್ಲಿಅತ್ತ್ಯುತ್ತಮಸಾಧನೆಗೈದಿದ್ದಾರೆ.ಎಕ್ಸಲೆಂಟ್‌ ಪಿ.ಯು. ಕಾಲೇಜಿನವಿದ್ಯಾರ್ಥಿಗಳುಹೆಚ್ಚಿನಸಂಖ್ಯೆಯಲ್ಲಿಸಿಎಮತ್ತುಸಿಎಸ್ಪರೀಕ್ಷೆಯಲ್ಲಿಉತಿರ್ಣರಾಗುವುದರಮೂಲಕಸಂಸ್ಥೆಯಕೀರ್ತಿಯನ್ನುಹೆಚ್ಚಿಸಿದ್ದಾರೆ.ವಿದ್ಯಾರ್ಥಿಗಳಾದಹೃತಿಕ್‌ ಎಮ್.‌ (237), ಆಯುಷ್‌ (236), ದೀಕ್ಷಾ ಎ. ಶೆಟ್ಟಿ (223), ಸಮೃದ್ಧಿಎಸ್.‌ ಶೆಟ್ಟಿ (218)
#ಕುಂದಾಪುರ #ಪ್ರಾದೇಶಿಕ ಸುದ್ದಿ

ಅಧ್ಯಕ್ಷರಾಗಿ ದಾಸ ಖಾರ್ವಿ ಆಯ್ಕೆ

ಕುಂದಾಪುರ:ಮಂಜುಶ್ರೀ ಫ್ರೆಂಡ್ಸ್ ಭಗತ್ ನಗರ ಕಂಚುಗೋಡು ಅದರ 2024-25 ರ ಸಾಲಿನ ಅಧ್ಯಕ್ಷರಾಗಿ ದಾಸ ಖಾರ್ವಿ ಹಾಗೂ ಗೌರವಾಧ್ಯಕ್ಷರಾಗಿ ವಿನೋದ್.ಜಿ ಖಾರ್ವಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ನಾಗರಾಜ.ಎಲ್ ಖಾರ್ವಿ,ಕಾರ್ಯದರ್ಶಿ ಶಿವ.ಬಿ

You cannot copy content of this page