ಕುಂದಾಪುರ:ಸೇವಾ ಮನೋಭಾವದಿಂದ ಕೆಲಸ ಮಾಡುವ ಗೀತಾ ಶಿವರಾಜ್ ಕುಮಾರ್ ಅವರನ್ನು ಬೈಂದೂರು ಕ್ಷೇತ್ರದಲ್ಲಿ ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು.ಗೀತಕ್ಕ ಆ ವಿಶ್ವಾಸವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ
ಕುಂದಾಪುರ:ಗಂಗೊಳ್ಳಿ ಗ್ರಾಮದ ದುರ್ಗಿಕೇರಿ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ 2.5 ಲಕ್ಷ.ರೂ ಸಹಾಯಧನದ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ
ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಚಿತ್ತಾರಿ ಹೆಮ್ಮುಂಜೆಯಲ್ಲಿ,ಹೆಮ್ಮುಂಜೆ ಮನೆಯವರು ನೂತನವಾಗಿ ನಿರ್ಮಿಸಿರುವ ಇತಿಹಾಸ ಪ್ರಸಿದ್ಧ ಶ್ರೀಗಣಪತಿ ದೇವಸ್ಥಾನದ ಶಿಲಾಮಯ ದೇಗುಲ ಲೋಕಾರ್ಪಣೆ,ಶ್ರಿದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ