#ಕುಂದಾಪುರ #ಪ್ರಮುಖ

ತೋಪ್ಲು ಕಿಂಡಿ ಅಣೆಕಟ್ಟಿಗೆ ಹೊಸ ಹಲಗೆ ಅಳವಡಿಕೆಗೆ ಗ್ರಾಮಸ್ಥರ ಆಗ್ರಹ

ಕುಂದಾಪುರ:ಹಕ್ಲಾಡಿ ಗ್ರಾಮದ ತೋಪ್ಲು ಎಂಬಲ್ಲಿ ಚಕ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟಿಗೆ ಶಿಥಿಲಾವಸ್ಥೆಯಲ್ಲಿರುವ ಹಲಗೆಗಳನ್ನು ಅಳವಡಿಸುತ್ತಿರುವ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಪ್ರತಿಭಟಿಸಿದ ಘಟನೆ ಬುಧವಾರ ನಡೆದಿದೆ.
#ಕುಂದಾಪುರ #ಪ್ರಮುಖ

ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಅಪಘಾತ:ಕಾರ್ ಜಖಂ

ಕುಂದಾಪುರ:ಮುಳ್ಳಿಕಟ್ಟೆ ಯಿಂದ ಮರವಂತೆ ಕಡೆಗೆ ಸಾಗುತ್ತಿದ್ದ ಕಾರ್‍ಗೆ ಬೈಕ್ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಕಾರ್ ವಿದ್ಯುತ್ ಕಂಬಕ್ಕೆ ಗುದ್ದಿ,ಡಿವೈಡರ್ ದಾಟಿ ಪಕ್ಕದ ರೋಡಿನಲ್ಲಿ ಬೈಂದೂರು
#ಕುಂದಾಪುರ #ಪ್ರಮುಖ

ಶಿಕ್ಷಪ್ರಭ ಅಕಾಡೆಮಿ ಕುಂದಾಪುರ:ಸಿಎಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅಮೋಘ ಸಾಧನೆ

ಕುಂದಾಪುರ:ಸಿಎಸಿಎಸ್ಪ್ರೊಫೆಷನಲ್ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭ ಅಕಾಡೆಮಿ ಆಫ್ಕಾಮರ್ಸ್ಎಜ್ಯುಕೇಶನ್(ಸ್ಪೇಸ್)ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ಆಫ್ಕಂಪೆನಿಸೆಕ್ರೆಟರಿ ಆಫ್ಇಂಡಿಯಾ ನಡೆಸಿದ ನವೆಂಬರ್ 2023ರ ಸಿಎಸ್ಇಇಟಿ(ಸಿಎಸ್ಫೌಂಡೇಶನ್)ಪರೀಕ್ಷೆಯಲ್ಲಿ17ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ

You cannot copy content of this page