ಬೆಂಗಳೂರು:ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದ್ರುವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ
ಬೆಂಗಳೂರು:ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು,ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯಾತೀತ ಹಾಗೂ ಸಮಾನ ಸಮಾಜವನ್ನು
ಬೆಂಗಳೂರು:ರಾಜ್ಯ ಚಿತ್ರರಂಗದ ಘಟಾನುಘಟಿಗಳ ಸಂಸಾರದಲ್ಲಿ ಭೀರುಗಾಳಿಗಿಂತಲೂ ಭಿನ್ನವಾದ ಘಟನೆಗಳು ಸಂಭವಿಸಿದ್ದರಿಂದ ನಟ-ನಟಿಯರ ಕುಟುಂಬದ ಸದಸ್ಯರಲ್ಲಿ ಎಂದಿಗೂ ಮಾಸದಂತಹ ಕಣ್ಣೀರಿನ ಹನಿಗಳು ಅಚ್ಚೋತ್ತಾಗಿದೆ ಎಂದು ಹೇಳಿದರು ತಪ್ಪಿಲ್ಲ.ಇದಕ್ಕೆ ಸ್ಪಷ್ಟವಾದ