ನಾಗನಿಗೆ ಹಣ್ಣು ಕಾಯಿ,ತನು ಸೇವೆ ಅರ್ಪಿಸಿದ ಭಕ್ತರು
ಕುಂದಾಪುರ:ಪರಶುರಾಮ ಸೃಷ್ಟಿಯ ನೆಲದಲ್ಲಿ ನಾಗನಿಗೆ ಅಗ್ರಸ್ಥಾನವಿದೆ.ನಾಗ ದೇವರ ಪೂಜೆ ಮಾಡಲು ಮಡಿ ಮೈಲಿಗೆ ಅತ್ಯವಶ್ಯಕ.ರಾಜ್ಯದ ಬೇರೆ ಬೇರೆ ಭಾಗದಲ್ಲಿ ನಾಗ ದೇವರ ಶಿಲೆಯನ್ನು ಮುಟ್ಟಿ ಪೂಜೆ ಮಾಡಿದರೆ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ರಾಹ್ಮಣರು ಬಿಟ್ಟರೆ ಬೇರೆ ಯಾವ ಜಾತಿಗೂ ನಾಗ ಶಿಲೆಯನ್ನು ಮುಟ್ಟಿ ಪೂಜೆ ಮಾಡುವುದು ನಿಷಿದ್ಧ.ಇಲ್ಲಿನ ಪ್ರತಿ ಕುಟುಂಬಕ್ಕೂ ಮೂಲ ನಾಗ ದೇವರಿದ್ದು ಸಂತಾನ ಕಾರಕನೆಂದೆ ಪೂಜಿಸಲಾಗುತ್ತದೆ.ನಾಗರ ಪಂಚಮಿ ಹಬ್ಬದ ದಿನದಂದು ಮೂಲ ನಾಗನಿಗೆ ಹಣ್ಣು ಕಾಯಿ ಸೇವೆ ನೀಡಿ ತನು ಹಾಕಲಾಗುತ್ತದೆ.ಇದು ಅನಾದಿ ಕಾಲದಿಂದಲೂ […]