ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಶಯದೇವಿಸುತೆ ಮರವಂತೆ ಆಯ್ಕೆ

ಕುಂದಾಪುರ:ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್ ಸ್ವರೂಪ್) ಅವರು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ನೂತನ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ,ಯಕ್ಷಗಾನ ಕ್ಷೇತ್ರದಲ್ಲಿ,ವಿವಿಧ ಪತ್ರಿಕೋದ್ಯಮ ಹಾಗೂ, ಹಲವಾರು ಮಾಧ್ಯಮ ವಾಹಿನಿಗಳಲ್ಲಿ ಸತತ ಸೇವೆಗೈಯ್ಧಿರುವಂತಹಇವರ ಕಲಾಪ್ರತಿಭೆಯ ನಿರಂತರ ಸೇವೆಗೆ ಅಕ್ಕಮಹಾದೇವಿ ಪ್ರಶಸ್ತಿ,ಹುಟ್ಟೂರ ಸಾಧಕ ಸಂಮ್ಮಾನ ಪ್ರಶಸ್ತಿ,ಮಹಿಳಾ ಸಾಧಕಿ ಪ್ರಶಸ್ತಿ,ರಂಗಸ್ಥಳ ರತ್ನ ಪ್ರಶಸ್ತಿ,ಕುಂದಶ್ರೀ ಪ್ರಶಸ್ತಿ, ವಿಶ್ವಕವಿ ಕುವೆಂಪು ಕಾವ್ಯ ಪುರಸ್ಕಾರ,ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ,ಸ್ಟೇಟ್ ಲೆವೆಲ್ ಅವಾರ್ಡ್,ಡಾ. ಜಿ.ಡಿ. ಜೋಶಿ ಗೌರವ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ […]

ಆಕಸ್ಮಿಕವಾಗಿ ಕರೆಂಟ್ ಶಾಕ್ ತಗುಲಿ ಕಾರ್ಮಿಕ ಸಾವು

ಕುಂದಾಪುರ:ನಾವುಂದ ಮಸ್ಕಿ ಎಂಬಲ್ಲಿ ವಾಹನ ಚೆಸ್ಸಿಗೆ ಪೈಂಟಿಂಗ್ ಹೊಡೆಯುತ್ತಿದ್ದ ಸಮಯದಲ್ಲಿ ಪೈಂಟಿಂಗ್ ಮೆಷಿನ್ ನಿಂದ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಗಾಣದಮಕ್ಕಿ ನಿವಾಸಿ ಕಾರ್ಮಿಕ ಸಂದೀಪ್ ಎನ್ನುವವರು ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.ಈ ಸಂಬಂಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಂಟರ ಗಾಳಿ ಅಬ್ಬರಕ್ಕೆ ನಲುಗಿದ ಗುಜ್ಜಾಡಿ ಗ್ರಾಮ ಏಳು ಮನೆಗೆ ಹಾನಿ

ಕುಂದಾಪುರ:ಬುಧವಾರ ಬೀಸಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಪಾಡಿ ಶ್ರೀಕೃಷ್ಣ ಕಾರಂತ್ ಎನ್ನುವವರಿಗೆ ಸೇರಿದ ದನದ ಕೊಟ್ಟಿಗೆ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಕೊಟ್ಟಿಗೆ ಒಳಗೆ ಮಲಗಿದ್ದ ಹಸು ದಾರುಣವಾಗಿ ಮೃತಪಟ್ಟಿದ ಘಟನೆ ನಡೆದಿದೆ.ಲಕ್ಷಾಂತರ.ರೂ ನಷ್ಟ ಉಂಟಾಗಿದೆ.ಸುಂಟರಗಾಳಿ ಅಬ್ಬರಕ್ಕೆ ಗುಜ್ಜಾಡಿ ಗುಜ್ಜಾಡಿ ಜನತಾ ಕಾಲೋನಿ ನಿವಾಸಿ ಶೀನ ಬಿನ್ ವೆಂಕಟ ಅವರ ಮನೆ ಮೇಲೆ ಅಡಿಕೆ ಮರ ಬಿದ್ದು ಭಾಗಶಹ ಹಾನಿ ಉಂಟಾಗಿದ್ದು ಅಂದಾಜು 40, ಸಾವಿರ.ರೂ […]

You cannot copy content of this page