ಯಡಾಡಿ ಮತ್ಯಾಡಿ ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ ಪದಗ್ರಹಣ,ಕಾನೂನು ಅರಿವು ಮಾತುಕತೆ ಕಾರ್ಯಕ್ರಮ

ಕುಂದಾಪುರ:ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿ,ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ವತಿಯಿಂದ ವಿದ್ಯಾರ್ಥಿ ಪರಿಷತ್ ಪದಗ್ರಹಣ ಕಾರ್ಯಕ್ರಮ,ಹೂಡಿಕೆ ಸಮಾರಂಭ ಮತ್ತು ಕಾನೂನು ಅರಿವು ಮಾತುಕತೆ ಕಾರ್ಯಕ್ರಮ ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನಲ್ಲಿ ಸೋಮವಾರ ನಡೆಯಿತು.ಹೆಚ್ಚುವರಿ ಪೆÇಲೀಸ್ ಅಧಿಕಾರಿ ಉಡುಪಿ ಎಸ್.ಟಿ ಸಿದ್ದಲಿಂಗಪ್ಪ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ,ಪ್ರಜಾಪ್ರಭುತ್ವ ಎಂದರೆ ಪ್ರಜೆಗಳಿಂದ ಪ್ರಜೆಗಳಿಗೊಸ್ಕರ ನಡೆಸುವ ಸರಕಾರವೆ ಪ್ರಜಾಪ್ರಭುತ್ವವಾಗಿದೆ.ಪ್ರಜೆಗಳಿಗೆ ಪ್ರಭುಗಳು ಆಗುವ ಹಕ್ಕು ಇರುವುದು ಭಾರತದ ದೇಶದಲ್ಲಿ ಮಾತ್ರ ಭಾರತದ ಆಡಳಿತ ವ್ಯವಸ್ಥೆ ಎನ್ನುವುದು ಸಂವಿಧಾನದ ಆಧಾರದ […]

ಜನತಾ ನವನೀತ-2024 ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ಮಕ್ಕಳ ಒಳಗೆ ಅಡಗಿರುವ ಆತಂತರಿಕ ತುಡಿತವನ್ನು ಹುಡುಕಿ ಅವರ ಅಭಿರುಚಿಗೆ ತಕ್ಕಂತೆ ಶಿಕ್ಷಣವನ್ನು ನೀಡುವುದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಗುತ್ತದೆ.ಆ ನಿಟ್ಟಿನಲ್ಲಿ ಹೆಮ್ಮಾಡಿ ಜನತಾ ಕಾಲೇಜು ಮುಂದುಡಿ ಇಡುತ್ತಿದ್ದು ಹೆಚ್ಚಿನ ರ್ಯಾಂಕ್‍ಗಳನ್ನು ಗಳಿಸಲು ಸಾಧ್ಯವಾಗಿದೆ.ಕಾಲೇಜು ಆರಂಭಗೊಂಡ ಕೇವಲ ಎರಡೆ ವರ್ಷದಲ್ಲಿ 256 ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುವುದು ಐತಿಹಾಸಿಕ ದಾಖಲೆ ಎಂದು ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್.ಕೆ ಹೇಳಿದರು.ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ […]

ಮಳೆಹಾನಿಗೆ ತುರ್ತು ಪರಿಹಾರ ಒದಗಿಸಲು ಶಾಸಕರಾದ ಗುರುರಾಜ್ ಗಂಟಿಹೊಳೆ ನಿರ್ದೇಶನ:ಸಾರ್ವಜನಿಕ ದೂರಿಗೆ ಸಕಾರಾತ್ಮಕ ಸ್ಪಂದನೆ ಅಗತ್ಯ

ಕುಂದಾಪುರ:ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಳಿಮಳೆ, ಕಡಲ್ಕೊರೆತ ಮತ್ತು ನೆರೆಯಿಂದ ಆಗಿರುವ ಹಾನಿಗಳಿಗೆ ಶೀಘ್ರವೇ ಪರಿಹಾರ ಒದಗಿಸಬೇಕು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಪೂರೈಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ವಿವಿಧ ಇಲಾಖೆಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ಅವರುನಿರಂತರ ಮಳೆಯಿಂದ ನೆರೆ, ಪ್ರವಾಹದಿಂದ ಅನೇಕರ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿವೆ. ಕೆಲವು ಕಡೆಗಳಲ್ಲಿ ರಸ್ತೆ ಹಾಳಾಗಿದೆ. ಇನ್ನು ಕೆಲವು ಭಾಗದಲ್ಲಿ ಕಡಲ್ಕೊರೆತದಿಂದ ತೆಂಗಿನ ಮರಗಳು ಸಹಿತ ಆಸ್ತಿಪಾಸ್ತಿಗೆ ಅಪಾರ ಹಾನಿ ಉಂಟಾಗಿದೆ. […]

You cannot copy content of this page