ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಬೈಂದೂರು:ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಗುರುವಾರ ಅದ್ದೂರಿಯಾಗಿ ನಡೆಯಿತು.ಶಾಲಾ ಎಸ್ ಡಿಎಂಸಿ ಅಧ್ಯಕ್ಷ ರವೀಂದ್ರ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.ವಿದ್ಯಾರ್ಥಿ ನಾಯಕ ಓಂ ಗಣೇಶ್ ನೇತೃತ್ವದ ತಂಡದಿಂದ ಮೆರವಣಿಗೆ,ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ರವೀಂದ್ರ ಶೆಟ್ಟಿ ವಹಿಸಿದ್ದರು.ಶತಮಾನೋತ್ಸವ ಸಮಿತಿ ಅಧ್ಯಕ್ಷ ವಕೀಲರಾದ ಮಂಗೇಶ್ ಶಾನುಭಾಗ್,ಶಾಲಾ ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಮಂಜಯ್ಯ ಪೂಜಾರಿ,ಅಧ್ಯಕ್ಷ ರಮೇಶ್ ಪೂಜಾರಿ,ಖಜಾಂಜಿ ಕೆ.ಎಂ ಕೊಠಾರಿ,ಸ್ಮರಣ ಸಂಚಿಕೆ ಸಮಿತಿ […]

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ ವಿದ್ಯಾರ್ಥಿ ಸಾನಿಧ್ಯ ಮೊಗವೀರ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವತಿಯಿಂದ ನಡೆದ ಬೈಂದೂರು ವಲಯ ಮಟ್ಟದ 14 ರ ವಯೋಮಾನದ ಹುಡುಗಿಯರ ರಿದಮಿಕ್ ಯೋಗ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ 6ನೇ ತರಗತಿ ವಿಧ್ಯಾರ್ಥಿನಿ ಸಾನಿಧ್ಯ ಎಸ್ ಮೊಗವೀರ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.ಹುಡುಗರ ರಿದಮಿಕ್ ಯೋಗ ವಿಭಾಗದಲ್ಲಿ ವಂಶಿತ್ 6ನೇ ತರಗತಿ ದ್ವಿತೀಯ ಸ್ಥಾನ ಗಳಿಸಿರುತ್ತಾನೆ.17 ರ ವಯೋಮಾನದ ಚೆಸ್ ಸ್ಪರ್ಧೆಯಲ್ಲಿ.ಶಾಲೆಯ 10ನೇ ತರಗತಿ ವಿದ್ಯಾರ್ಥಿ ವಿಕಾಸ ದ್ವಿತೀಯ ಸ್ಥಾನ […]

ಸರಕಾರದ ವಿರುದ್ಧ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ತಾಲೂಕು ಕಚೇರಿ ಎದುರು ಅಹೋರಾತ್ರಿ ಧರಣಿ

ಕುಂದಾಪುರ:ಕಾಂಗ್ರೆಸ್ ಸರ್ಕಾರ ಶಾಸಕರ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ತರುತ್ತಿದ್ದಾರೆ ಎಂದು ಆರೋಪಿಸಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಬೈಂದೂರು ತಾಲೂಕು ಕಛೇರಿ ಎದುರು ಸೋಮವಾರ ದಿಢೀರ್ ಪ್ರತಿಭಟನೆ ಕೈಗೊಂಡಿದ್ದಾರೆ.ಶಾಸಕರ ನೇತೃತ್ವದಲ್ಲಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತ ಕಚೇರಿಯಲ್ಲಿ ಇಂದು ಅಧಿಕಾರಿಗಳ ಸಭೆ ನಿಗದಿಗೊಳಿಸಿದ್ದರು.ಆದರೆ ಈ ಸಭೆಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಕರೆ ಮಾಡಿ ಸೂಚಿಸಿದ್ದರು, ಹೀಗಾಗಿ ಅಧಿಕಾರಿಗಳು ಸಭೆಗೆ ಹಾಜರಾಗಿರಲಿಲ್ಲ.ಇದರಿಂದ ಕೆರಳಿದ ಶಾಸಕರು ಜಿಲ್ಲಾಡಳಿತದ ವಿರುದ್ಧವೇ ಬೈಂದೂರು ತಾಲೂಕು ಆಡಳಿದ ಸೌದಧ ಮುಂಭಾಗದಲ್ಲಿ ಕಾರ್ಯಕರ್ತರೊಂದಿಗೆ […]

You cannot copy content of this page