ನದಿಗೆ ಹಾರಿ ವ್ಯಕ್ತಿ ನಾಪತ್ತೆ
ಕುಂದಾಪುರ:ಸುರಿಯುತ್ತಿದ್ದ ಮಳೆ ನಡುವೆ ಮಧ್ಯಾಹ್ನ ಸುಮಾರು 12.45 ರ ಸುಮಾರಿಗೆ ಕುಂದಾಪುರದ ಕಾಳಾವರ ಮೂಲದ ಹರೀಶ್ (40) ಎನ್ನುವ ವ್ಯಕ್ತಿಯು ಕಂಡ್ಲೂರು ಸೇತುವೆ ಯಿಂದ ನದಿಗೆ ಹಾರಿ ನಾಪತ್ತೆ ಆಗಿದ್ದಾರೆ.ಭಾರಿ ಮಳೆ ಹಾಗೂ ಪ್ರವಾಹದ ಕಾರಣದಿಂದ ಅವರ ಪತ್ತೆ ಕಾರ್ಯಾಚರಣೆಗೆ ಅಡ್ಡಿಯಾಗಿದೆ.ವ್ಯಕ್ತಿ ಗುರುತು ಪತ್ತೆ ಆದಲ್ಲಿ ಹತ್ತಿರದ ಪೊಲೀಸ್ ಠಾಣೆ ಮತ್ತು ಈ ಕೆಳಗಿನ ವ್ಯಕ್ತಿಗಳನ್ನು ಸಂಪರ್ಕಿಸಬಹುದು. ದಿನೇಶ್ ಖಾರ್ವಿ :- 8618513248ವೆಂಕಟೇಶ್ ಖಾರ್ವಿ:- 9448462781ಸಚಿನ್ ಖಾರ್ವಿ :- 8197991084 ಬ್ರಾಹಿಂ ಗಂಗೊಳ್ಳಿ 98800 16816