ಶ್ರೀ ಉಮಾಮಹೇಶ್ವರ ದೇವರ ರಥೋತ್ಸವ ಸಂಪನ್ನ

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಶೆಟ್ರಮನೆ ಮೂಲಸ್ಥಾನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ದಿನದಂದು ರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅದ್ದೂರಿಯಾಗಿ ಬುಧವಾರ ನಡೆಯಿತು.ದೇವಸ್ಥಾನದ ಪ್ರಾಂಗಣದಿಂದ ಮೂಲಸ್ಥಾನದ ಅಶ್ವತ್ಥಕಟ್ಟೆಯವರೆಗೆ ನಿರ್ಮಿಸಿದ ರಥಬೀದಿಯಲ್ಲಿ ನೂತನ ರಥಯಾತ್ರೆ ಜರುಗಿತು.ಸಾವಿರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ರಥೋತ್ಸವವನ್ನು ಕಣ್ತುಂಬಿ ಕೊಂಡರು.ತೀರ್ಥ ಪ್ರಸಾದವನ್ನು ಸ್ವೀಕರಿಸಿದರು.ಅಖಿಲ ಭಾರತ ವ್ಯವಸ್ಥ ಪ್ರಮುಖ ರಾಷ್ಟ್ರೀಯ ಸ್ವಯಂಸೇವಕ ಸಂಘ ನಾಗಪುರ ಮಂಗೇಶ ಬೆಂಡೆ ಅವರು ನೂತನ ರಥಕ್ಕೆ ಚಾಲನೆ ನೀಡಿದರು.ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಪಂಚಕುಂಡಗಳಲ್ಲಿ ಅನಿವಾಸಹೋಮ, ನೂತನ […]

ಉಮಾಮಹೇಶ್ವರ ದೇವರಿಗೆ ಚಂಡಿಕಾ ಹೋಮ ಸಮರ್ಪಣೆ

ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ ಅಂಗವಾಗಿ ಶ್ರೀ ದೇವರಿಗೆ ಪಂಚಕುಂಡಗಳಲ್ಲಿ ಅಧಿವಾಸಹೋಮ,ತತ್ವಹೋಮ,ವಿಶೇಷ ಚಂಡಿಕಾ ಹವನ,ಬಲಿ ಪೂಜೆ,ಪ್ರಸಾದ ವಿತರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.ಸಂಜೆ ಕಟ್ಟೆ ಉತ್ಸವ, ಅಷ್ಟಾವಧಾನ ಸೇವೆ ಜರುಗಿತು.ಯು.ಸದಾನಂದ ಶೆಟ್ಟಿ ಮಾತನಾಡಿ,ಶ್ರೀ ದೇವರ ದೇವತಾ ಕಾರ್ಯಕ್ರಮಗಳು ಯಾವುದೇ ರೀತಿಯ ವಿಘ್ನವಿಲ್ಲದೆ‌ ನೆರವೇರುತ್ತಿದ್ದು.ಭಕ್ತರ ಸಮೂಹವೇ ಕ್ಷೇತ್ರಕ್ಕೆ ಹರಿದು ಬರುತ್ತಿದೆ.ನಾಳೆ ದಿನ ನಡೆಯುವ ಶ್ರೀ ದೇವರ ರಥೋತ್ಸವ ಕಾರ್ಯಕ್ರಮದಲ್ಲಿ […]

ಉಪ್ಪುಂದ ಶ್ರೀ ಉಮಾಮಹೇಶ್ವರ ದೇವರ ಪುನರ್‍ಪ್ರತಿಷ್ಠೆ,ಶಿಲಾಮಯ ಮಂದಿರ ಲೋಕಾರ್ಪಣೆ

ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ,ನೂತನ ಯಾಗಮಂಟಪದಲ್ಲಿ ನವಗ್ರಹ ಮೂರ್ತಿಗಳ ಸ್ಥಾಪನೆ ಮತ್ತು ಶ್ರೀ ಉಮಾಮಹೇಶ್ವರ ಜ್ಞಾನಪಂಟಪಗಳನ್ನೊಳಗೊಂಡ ನೂತನ ರಾಜಗೋಪುರ ಸಮರ್ಪಣೆ ಕಾರ್ಯಕ್ರಮ ತತ್ಕರಕಮಲಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಸೋಮವಾರ ನಡೆಯಿತು.ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾಪೀಠಾಧೀಶ್ವರರಾದ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳನ್ನು ಭವ್ಯ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.ಸ್ವಾಮಿಗಳ ಪಾದ ಪೂಜೆಯನ್ನು ನೆರವೇರಿಸಲಾಯಿತು.ಸ್ವಾಮಿಗಳು […]

You cannot copy content of this page