ಸೌಪರ್ಣಿಕಾ ನದಿ ತೀರ ಜಲಾವೃತ,ಸಂತೃಸ್ಥರ ಗೋಳು ಕೇಳುವವರೆ ಇಲ್ಲಾ
ಕುಂದಾಪುರ;ಕಳದೆರಡು ದಿನಗಳಿಂದ ಎಡಬಿಡದೆ ಸುರಿದ ಭಾರಿ ಮಳೆಗೆ ಸೌಪರ್ಣಿಕಾ ನದಿ ಉಕ್ಕಿ ಹರಿದ ಪರಿಣಾಮ ನಾವುಂದ ಸಾಲ್ಬುಡ,ಬಡಾಕೆರೆ,ಮರವಂತೆ,ಕುರು ದ್ವೀಪ,ಪಡುಕೋಣೆ ಭಾಗದಲ್ಲಿ ರಾತ್ರೋರಾತ್ರಿ ನೆರೆ ನೀರು ಮನೆ ಬಾಗಿಲಿಗೆ ನುಗ್ಗಿದ್ದು ಅವಾಂತರ ಸೃಷ್ಟಿ ಉಂಟು ಮಾಡಿದೆ.ನೆರೆ ನೀರು ಮನೆ ಬಾಗಿಲಿಗೆ ನುಗ್ಗಿದ ಪರಿಣಾಮ ನೂರಾರು ಕುಟುಂಬಗಳು ತೊಂದರೆಗೆ ಸಿಲುಕಿ ಕೊಂಡಿದ್ದಾರೆ.ಒಂದು ವಾರದ ಹಿಂದೆ ನೆರೆ ಯಿಂದ ಸಂಕಷ್ಟವನ್ನು ಅನುಭವಿಸಿದ ನೆರೆ ಪೀಡಿತ ಪ್ರದೇಶದ ಜನರು ಮಂಗಳವಾರ ಮತ್ತೆ ಕಾಣಿಸಿಕೊಂಡಿದ್ದ ನೆರೆ ನೀರಿ ನಿಂದ ತೊಂದರೆ ಪಡುವಂತಾಯಿತು.ನಾವುಂದ ಸಾಲ್ಬುಡ ಪ್ರದೇಶಕ್ಕೆ […]