ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನಾವುಂದ ಸಾಲ್ಟುಡಕ್ಕೆ ಭೇಟಿ

ಕುಂದಾಪುರ:ನೆರೆ ಹಾವಳಿ ಯಿಂದ ತತ್ತರಿಸಿದ ಬೈಂದೂರು ತಾಲೂಕಿನ ನಾವುಂದ ಸಾಲ್ವುಡಕ್ಕೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಪಂಚಾಯತ್‌ ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರು ಮಾಹಿತಿಯನ್ನು ನೀಡಿದರು.ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರು,ಬೈಂದೂರು ಬ್ಲಾಕ್ ಅಧ್ಯಕ್ಷರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

ಬಾವಿಯೊಳಗೆ ಅವಿತು ಕೊಂಡಿದ್ದ ಮೊಸಳೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ಕೊಡೇರಿ ವಿಶ್ವನಾಥ ಉಡುಪ ಅವರಿಗೆ ಸಂಬಂಧಿಸಿದ ಬಾವಿಯೊಳಗೆ ಮಂಗಳವಾರ ಪತ್ತೆಯಾಗಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ಮೀನುಗಾರರ ಸಹಕಾರದೊಂದಿಗೆ ಬೀಡಿನ ಬಲೆಯನ್ನು ಬಾವಿ ಒಳಗೆ ಬಿಡುವುದರ ಮೂಲಕ ಸುರಕ್ಷಿತವಾಗಿ ಮೊಸಳೆಯನ್ನು ಬುಧವಾರ ಸೆರೆ ಹಿಡಿಯಲಾಗಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.ಬಾವಿಯೊಳಗೆ ಅವಿತುಕೊಂಡಿದ್ದ ಮೊಸಳೆಯನ್ನು ಜೀವಂತವಾಗಿ ಸೆರೆ ಹಿಡಿಯಲು ಮಂಗಳವಾರ ಬೊನ್ ಇಟ್ಟು ಹಲವು ಉಪಕ್ರಮಗಳನ್ನು ಬಳಕೆ ಮಾಡಿದ್ದರು ಯಾವುದೆ ರೀತಿ ಪ್ರಯೋಜನೆ ಆಗಿರಲಿಲ್ಲ.ಸಿಸಿಟಿವಿ ಮೂಲಕ ರಾತ್ರಿಯಿಡಿ ಮೊಸಳೆ ಚಲನವಲನದ ಬಗ್ಗೆ ನಿಗಾವನ್ನು ಇಡಲಾಗಿತ್ತು.ಸ್ಥಳೀಯ […]

ನಾಗೂರು:ತೋಟದ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ,ಅಧಿಕಾರಿಗಳಿಂದ ಶೋಧನಾ ಕಾರ್ಯ ಮುಂದುವರಿಕೆ

ಕುಂದಾಪುರ:ಬೈಂದೂರು ತಾಲೂಕಿನ ನಾಗೂರುಒಡೆಯರ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿದ್ದು ಕೂತುಹಲ ಮೂಡಿಸಿದೆ.ಮೊಸಳೆ ಎಂಬ ಶಬ್ದ ಕಿವಿಗೆ ಬಿದ್ದರೆ ಸಾಕು ಎಲ್ಲರ ಎದೆಯೇ ನಡುಗಿ ಹೋಗುತ್ತದೆ.ನಾಗೂರುನಲ್ಲಿಮೊಸಳೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.ಬಾವಿಯೊಳಗೆ ಇರುವ ಮೊಸಳೆಯನ್ನು ಹಿಡಿಯಲುಅರಣ್ಯ ಇಲಾಖೆ,ಪೋಲಿಸ್, ಇಲಾಖೆ ಅಗ್ನಿಶಾಮಕ ದಳ, ಕಂದಾಯ ಇಲಾಖೆ ಅವರ ಸಾಯದೊಂದಿಗೆ ಬಾವಿಗೆ ಬಲೆ ಹಾಕುವುದರ ಮೂಲಕ ಕಾರ್ಯಾಚರಣೆ ನಡೆಸಿದರು ಮೊಸಳೆ ಹಿಡಿಯಲು ಸಾಧ್ಯವಾಗಲಿಲ್ಲ.ಬಾವಿಯೊಳಗೆ ಬೋನ್ ಇಟ್ಟು ವಿಶೇಷ ಕಾರ್ಯಾಚರಣೆ ಮೂಲಕ ಮೊಸಳೆಯನ್ನು ಸೆರೆ ಹಿಡಿಯಲು […]

You cannot copy content of this page