ಸುಂಟರ ಗಾಳಿ ಅಬ್ಬರಕ್ಕೆ ನಲುಗಿದ ಗುಜ್ಜಾಡಿ ಗ್ರಾಮ ಏಳು ಮನೆಗೆ ಹಾನಿ
ಕುಂದಾಪುರ:ಬುಧವಾರ ಬೀಸಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಪಾಡಿ ಶ್ರೀಕೃಷ್ಣ ಕಾರಂತ್ ಎನ್ನುವವರಿಗೆ ಸೇರಿದ ದನದ ಕೊಟ್ಟಿಗೆ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಕೊಟ್ಟಿಗೆ ಒಳಗೆ ಮಲಗಿದ್ದ ಹಸು ದಾರುಣವಾಗಿ ಮೃತಪಟ್ಟಿದ ಘಟನೆ ನಡೆದಿದೆ.ಲಕ್ಷಾಂತರ.ರೂ ನಷ್ಟ ಉಂಟಾಗಿದೆ.ಸುಂಟರಗಾಳಿ ಅಬ್ಬರಕ್ಕೆ ಗುಜ್ಜಾಡಿ ಗುಜ್ಜಾಡಿ ಜನತಾ ಕಾಲೋನಿ ನಿವಾಸಿ ಶೀನ ಬಿನ್ ವೆಂಕಟ ಅವರ ಮನೆ ಮೇಲೆ ಅಡಿಕೆ ಮರ ಬಿದ್ದು ಭಾಗಶಹ ಹಾನಿ ಉಂಟಾಗಿದ್ದು ಅಂದಾಜು 40, ಸಾವಿರ.ರೂ […]



















































































































































































































































































































































































































































































































































































































































































































































































































































































































































































































































































































































































































































































































































































































































































