ಗಂಗೊಳ್ಳಿ ಠಾಣೆ ಪಿಎಸ್ಐ ಆಗಿ ಪವನ್ ನಾಯ್ಕ್ ಅಧಿಕಾರ ಸ್ವೀಕಾರ

ಕುಂದಾಪುರ:ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಅಪರಾಧಿಗಳಿಗೆ ಸಿಂಹ ಸ್ವಪ್ನದಂತ್ತಿರುವ ಖಡಕ್ ಪೊಲೀಸ್ ಆಫೀಸರ್ ಪವನ್ ನಾಯ್ಕ್ ಅವರು ಗಂಗೊಳ್ಳಿ ಠಾಣೆ ಠಾಣಾಧಿಕಾರಿ ಆಗಿ ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.ಗಂಗೊಳ್ಳಿ ಠಾಣೆ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿದ ಪಿಎಸ್ಐ ಹರೀಶ್ ಆರ್ ನಾಯ್ಕ್ ಅವರು ಬೇರೆ ಠಾಣೆಗೆ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಗಂಗೊಳ್ಳಿ ಠಾಣೆ ನೂತನ ಪಿಎಸ್ಐ ಆಗಿ ಪವನ್ ನಾಯ್ಕ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.

ತ್ರಾಸಿ:ಧನುಷ್ ಟವರ್ಸ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್,ಲಾಡ್ಡಿಂಗ್ ಉದ್ಘಾಟನೆ

ಕುಂದಾಪುರ:ತ್ರಾಸಿ ರಾ.ಹೆದ್ದಾರಿ 66ರಲ್ಲಿ ನೂತನವಾಗಿ ನಿರ್ಮಾಣಗೊಂಡ ಧನುಷ್ ಟವರ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್, ಲಾಡ್ಡಿಂಗ್ ಇದರ ಪ್ರವೇಶೋತ್ಸವ ಹಾಗೂ ಉದ್ಘಾಟನಾ ಕಾರ್ಯಕ್ರಮ ಜು.12ರಂದು ಶುಕ್ರವಾರ ಅದ್ದೂರಿಯಾಗಿ ನಡೆಯಿತು.ಬೆಳಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಜರಗಿತು.ಧನುಷ್ ಟವರ್ಸ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್,ಲಾಡ್ಡಿಂಗ್‍ನಲ್ಲಿ ಎಸಿ ನಾನ್ ಎಸಿ ಮಲ್ಟಿಕುಶನ್,ನಾನ್‍ವೆಜ್,ವೆಜ್ ರೆಸ್ಟೋರೆಂಟ್,ಎಸಿ ನಾನ್ ಎಸಿ ರೂಮ್,ಪಾರ್ಟಿ ಹಾಲ್,ಲಿಫ್ಟ್ ವ್ಯವಸ್ಥೆ,ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಇದೆ.ಶಿವಮೊಗ್ಗ ಹೋಟೆಲ್ ಶ್ರೀರಾಮ ರೆಸಿಡೆನ್ಸಿ ಮಾಲೀಕ ಹಾಗು ಶಿವಮೊಗ್ಗ ಮಾನಸ ಇಂಟರ್ ನ್ಯಾಶನಲ್ ಸ್ಕೂಲ್ ಅಧ್ಯಕ್ಷ ಎಚ್. […]

ಶ್ರೀ ದುರ್ಗಾಂಬಾ ಬಾಡಿ ಬಿಲ್ಡರ್ಸ್ ನೂತನ ವಕ್ರ್ಸ್‍ಶಾಪ್ ಉದ್ಘಾಟನೆ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಿಪಾಡಿ- ಗುಹೇಶ್ವರ ರಸ್ತೆ ಮುಖ ಮಂಟಪ ಸಮೀಪ ನೂತನವಾಗಿ ನಿರ್ಮಿಸಿರುವ ಉಮಾನಾಥ ಮತ್ತು ದೇವರಾಜ್ ಗಾಣಿಗ ಅವರ ಮಾಲೀಕತ್ವದ ಶ್ರೀ ದುಗಾರ್ಂಬಾ ಬಾಡಿ ಬಿಲ್ಡರ್ಸ್ ಶುಭಾರಂಭ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ಅದ್ದೂರಿಯಾಗಿ ನಡೆಯಿತು.ಶ್ರೀ ದುಗಾರ್ಂಬಾ ಬಾಡಿ ಬಿಲ್ಡರ್ಸ್ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಗಣಹೋಮ,ಲಕ್ಷ್ಮೀ ಪೂಜೆಯನ್ನು ನೆರವೇರಿಸಲಾಯಿತು.ಲಾರಿ,ಇನ್ಸುಲೇಟರ್,ಮಿಲ್ಕ್ ವಾಹನ,ಬೂಲೆರೋ,ಬಸ್ ಮತ್ತು ಮಿನಿ ಬಸ್ ಸೇರಿದಂತೆ ಇನ್ನಿತರ ವಾಹನಗಳ ಬಾಡಿ ವಿನ್ಯಾಸ ಹಾಗೂ ಪೇಂಟಿಂಗ್ ಮತ್ತು ಡೇಟಿಂಗ್,ಸ್ಟಿಕ್ಕರ್ ಕಟಿಂಗ್ ಶ್ರೀ ದುರ್ಗಾಂಬಾ ಬಾಡಿ […]

You cannot copy content of this page