ಐ ಟೀಚ್ ಕೋಚಿಂಗ್ ಅಕಾಡೆಮಿ ಕುಂದಾಪುರದಲ್ಲಿ ಶುಭರಂಭ

ಕುಂದಾಪುರ:ನೂತನವಾಗಿ ಆರಂಭಗೊಂಡಿರುವ ಐ ಟೀಚ್ ಅಕಾಡೆಮಿ ಕೋಚಿಂಗ್ ಸೆಂಟರ್ ನಲ್ಲಿ 5 ರಿಂದ 10 ನೇ ತರಗತಿಯವರೆಗೆ state, CBSE, ICSE ಎಲ್ಲಾ ವಿಷಯ ಗಳ ಕುರಿತು ಟ್ಯೂಷನ್ ನೀಡಲಾಗುತ್ತದೆ ಹಾಗೂ 11th to 12th maths, physics, chemistry ಮತ್ತು CET ಕ್ರ್ಯಾಶ್ ಕೋರ್ಸ್ಗಳು ಅನುಭವ ಮತ್ತು ಅರ್ಹ ಶಿಕ್ಷಕರು ಗಳಿಂದ ತರಬೇತಿ ನೀಡಲಾಗುತ್ತದೆ ಮತ್ತು ವಿಶೇಷವಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಾದ್ಯ ಸಂಗೀತ ತರಬೇತಿ ಯನ್ನು ನೀಡಲಾಗುವುದು ನಮಲ್ಲಿ ಕರ್ನಾಟಕ ಶಾಸ್ತ್ರೀಯ ಹಾಡುಗಾರಿಕೆ, […]

ಹೆಮ್ಮಾಡಿ-ತ್ರಾಸಿಯಲ್ಲಿ ಅಂಡರ್ ಪಾಸ್‌ಗೆ ಅನುಮೋದನೆ

ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ಅಪಾಯಕಾರಿ ಜಂಕ್ಷನ್ ತಲ್ಲೂರು,ಹೆಮ್ಮಾಡಿ.ತ್ರಾಸಿ ಹಾಗೂ ಯಡ್ತರೆಯಲ್ಲಿ ಅಂಡರ್‌ಪಾಸ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.ಬೈಂದೂರು ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ಅಂಡರ್‌ಪಾಸ್ ನಿರ್ಮಿಸುವಂತೆ ಡಿಸೆಂಬರ್ ತಿಂಗಳಿನಲ್ಲಿಯೇ ಮನವಿಯನ್ನು ಸಲ್ಲಿಸಲಾಗಿದ್ದು.ಕೇಂದ್ರ ಸಚಿವರು ಮನವಿಯನ್ನು ಪುರಸ್ಕರಿಸಿದ್ದಾರೆ.ಒಟ್ಟು ಆರು ಕಡೆ ಅಂಡರ್‌ಪಾಸ್ ನಿರ್ಮಿಸುವಂತೆ ಮನವಿಯನ್ನು ನೀಡಲಾಗಿದ್ದು […]

ತನ್ವಿತಾ ಪೂಜಾರಿಗೆ ಪ್ರತಿಭಾ ಪುರಸ್ಕಾರ

ಕುಂದಾಪುರ:ಅಂತರಾಷ್ಟ್ರೀಯ ಮಟ್ಟದ ಯೋಗಪಟು ತನ್ವಿತಾ ವಿ ಪೂಜಾರಿ ಅವರನ್ನು ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ವತಿಯಿಂದ ನಡೆದ 32ನೇ ವರ್ಷದ ವಿದ್ಯಾರ್ಥಿ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.ಕುಂದಬಾರಂದಾಡಿ ಪುಷ್ಪಲತಾ ವಸಂತ ಪೂಜಾರಿ ಮಗಳು,ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ.

You cannot copy content of this page