ಚಂದ್ರಶೇಖರ ಶೆಟ್ಟಿ ದೈಹಿಕ ಶಿಕ್ಷಣ ಜಿಲ್ಲಾ ಅಧಿಕಾರಿ ಆಯ್ಕೆ
ಕುಂದಾಪುರ:ಬೈಂದೂರು ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಚಂದ್ರಶೇಖರ ಶೆಟ್ಟಿ ಅವರು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಜಿಲ್ಲಾ ಅಧಿಕಾರಿಯಾಗಿ ಪದನ್ನೋತಿಗೊಂಡಿದ್ದಾರೆ.
ಕುಂದಾಪುರ:ಬೈಂದೂರು ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಚಂದ್ರಶೇಖರ ಶೆಟ್ಟಿ ಅವರು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಜಿಲ್ಲಾ ಅಧಿಕಾರಿಯಾಗಿ ಪದನ್ನೋತಿಗೊಂಡಿದ್ದಾರೆ.
ಕುಂದಾಪುರ:ಆಲೂರು ಹರ್ಕೂರು ಗ್ರಾಮಸ್ಥರ ವತಿಯಿಂದ ಅಭಿನಂದನಾ ಸಮಾರಂಭ ಕಾರ್ಯಕ್ರಮ ಆಲೂರು ಮೂಕಾಂಬಿಕಾ ಸಭಾಭವನದಲ್ಲಿ ಬುಧವಾರ ನಡೆಯಿತು.ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ್ ಎನ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.ಆಲೂರು ಮಹಾಬಲ ಜೋಯಿಸ್,ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ,ಶಾಖಾಧಿಕಾರಿ ಸಂಜೀವ ಪೂಜಾರಿ,ಅಪ್ಪು ಕುಲಾಲ್,ತೇಜಪ್ಪ ಶೆಟ್ಟಿ,ರವಿ ಶೆಟ್ಟಿ ಆಲೂರು,ಸತೀಶ ಶೆಟ್ಟಿ,ಪ್ರಶಾಂತ ಕುಲಾಲ್,ಅರುಣ ಶೆಟ್ಟಿ,ಕೃಷ್ಣ ಶೆಟ್ಟಿ,ವಾಸುದೇವ ಶ್ಯಾನುಭಾಗ್,ರಾಘವೇಂದ್ರ ದೇವಾಡಿಗ,ಸಂತೋಷ ಪೂಜಾರಿ ಉಪಸ್ಥಿತರಿದ್ದರು.ನಿವೃತ್ತ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ ಮತ್ತು ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಟೆಂಡರ್ ಆಗಿ ಸೇವೆ […]
ಕುಂದಾಪುರ:ಇ.ಎನ್.ಟಿ. ತಜ್ಞ ವೈದ್ಯ ಹವ್ಯಾಸಿ ಹಾಡುಗಾರ,ಮಾತಾ ಆಸ್ಪತ್ರೆ ಡಾ.ಸತೀಶ್ ಪೂಜಾರಿ ಹೃದಯಘಾತದಿಂದ ನಿಧನರಾದರು.
You cannot copy content of this page