ಕೊಲ್ಪೆ: ಕಾರು ಡಿಕ್ಕಿ ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ
ಮಂಗಳೂರು:ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ.ಸಕಲೇಶಪುರ ಮೂಲದ ವಿನಯ ಕುಮಾರ್ ಹಾಗೂ ಮಂಜ ಗಾಯಗೊಂಡ ಲಾರಿ ಚಾಲಕರು. ಇವರಿಬ್ಬರು ಕೋಲ್ಪೆಯಲ್ಲಿ ಲಾರಿ ನಿಲ್ಲಿಸಿ ಪಕ್ಕದ ಕ್ಯಾಂಟಿನ್ ವೊಂದರಲ್ಲಿ ಚಹಾ ಕುಡಿದು […]