ಲಿಟಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ
ಕುಂದಾಪುರ:ಇಂದು ಅಭಿವೃದ್ಧಿ ಹೆಸರಿನಲ್ಲಿ ನಮ್ಮ ದೇಶದ ಬಹುಪಾಲು ಅರಣ್ಯವನ್ನು ಕಡಿಯಲಾಗಿದ್ದು ಹಾಗಾಗಿ ಹವಾಮಾನದಲ್ಲಿ ಸಾಕಷ್ಟು ವೈಪರೀತ್ಯ ಕಾಣುತ್ತಿದ್ದೇವೆ. ನಮ್ಮ ಬದುಕು ಸಂತಸದಾಯಿಕವಾಗಿ ಸಾಗಬೇಕಾದರೆ ಹಸಿರು ಗಿಡಮರಗಳು ಅತ್ಯಗತ್ಯ.ಪ್ರತೀ ವರ್ಷ ವನಮಹೋತ್ಸವ ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರವು ಹೆಚ್ಚುಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.ಸರ್ಕಾರದ ಆಲೋಚನೆಯಲ್ಲಿ ಲಯನ್ ಕ್ಲಬ್ ಮೊದಲಾದ ಸಂಸ್ಥೆಗಳು ಕೈಜೋಡಿಸುತ್ತಿವೆ.ಪ್ರತೀ ವರ್ಷ ಶಾಲೆಗಳಲ್ಲಿ ನಡೆಸುತ್ತಿರುವ ವನಮಹೋತ್ಸವ ಕಾರ್ಯಕ್ರಮಗಳು ಶ್ಲಾಘನೀಯ.ಹಸಿರು ಪರಿಸರ ಕಾಪಾಡುವುದು ನಮ್ಮೆಲ್ಲರ ಹೊಣೆ ಎಂದು ಲಯನ್ಸ್ ಕ್ಲಬ್ ಉಡುಪಿ ಜಿಲ್ಲಾ ರಾಯಬಾರಿ ಆಗಿರುವ ಲಯನ್ಸ್ ಕ್ಲಬ್ […]



























































































































































































































































































































































































































































































































































































































































































































































































































































































































































































































































































































































































































































































































































































































































































